ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಆಗಸ್ಟ್ 2020
ಲಾಂಚ್ನಲ್ಲಿ ವಾಹನ ನಿಲ್ಲಿಸುವ ವಿಚಾರದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರ ನಡುವೆ ಮಾತಿಗೆ ಮಾತು ಬೆಳೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಕಳಸವಳ್ಳಿ ದಡದಲ್ಲಿ ಬುಧವಾರ ಘಟನೆ ಸಂಭವಿಸಿದೆ.
ಗದಗದಿಂದ ಸಿಗಂದೂರಿಗೆ ಬಂದಿದ್ದ ಪ್ರವಾಸಿಗರು, ತಮ್ಮ ವಾಹನವನ್ನು ಮೊದಲು ಲಾಂಚ್ಗೆ ಹತ್ತಿಸಬೇಕು ಎಂದು ಜಗಳ ತೆಗೆದಿದ್ದಾರೆ. ಈ ವೇಳೆ ಸ್ಥಳೀಯರು ಮತ್ತು ಪ್ರವಾಸಿಗರ ನಡುವೆ ಮಾತಿಗೆ ಮಾತು ಬೆಳೆದಿದೆ. ಕೊನೆಗೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಲಾಂಚ್ ಸಿಬ್ಬಂದಿ ಮತ್ತು ಸ್ಥಳೀಯರೆ ಜಗಳ ಬಿಡಿಸಿದ್ದಾರೆ.
ಕರೋನ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧವಿದೆ. ಆದರೂ ವಿವಿಧೆಡೆಯಿಂದ ಭಕ್ತರು ದೇಗುಲದ ಬಳಿಗೆ ಬಂದು ಹೋಗುತ್ತಿದ್ದಾರೆ.
Image | File Photo
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






