
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 31 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹತ್ಯೆಕೋರರಿಂದ ತಪ್ಪಿಸಿಕೊಂಡು ಬಂದು ಗಾಯಗೊಂಡಿದ್ದ ಹಸುವಿಗೆ ಭಜರಂಗದಳ ಕಾರ್ಯಕರ್ತರು ಚಿಕಿತ್ಸೆ ನೀಡಿ, ರಕ್ಷಣೆ ಮಾಡಿದ್ದಾರೆ. ಭದ್ರಾವತಿ ಪಟ್ಟಣದಲ್ಲಿ ಘಟನೆ ಸಂಭವಿಸಿದೆ.
ಏನಿದು ಪ್ರಕರಣ?
ಜೀವಂತ ಹಸುವಿನ ಚರ್ಮ ಸುಲಿಯಲು ಕಟುಕರು ಪ್ರಯತ್ನಿಸಿದ್ದಾರೆ. ಅದರ ಕಾಲಿನ ಭಾಗದಲ್ಲಿ ಚರ್ಮ ಸುಲಿಯಲಾಗಿದೆ. ಬೊಮ್ಮನಕಟ್ಟೆಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕಟುಕರಿಂದ ತಪ್ಪಿಸಿಕೊಂಡ ಹಸು ಹುಡ್ಕೊ ಕಾಲೋನಿವರೆಗೂ ಬಂದಿದ್ದು, ಸುಸ್ತಾಗಿ ಕೂಳಿತಿತ್ತು. ಇದನ್ನು ಗಮನಿಸಿದ ಭಜರಂಗದಳ ಕಾರ್ಯಕರ್ತರು, ಚಿಕಿತ್ಸೆ ಕೊಡಿಸಿದ್ದಾರೆ.
ಹಸುವನ್ನು ರಕ್ಷಿಸಲಾಗಿದೆ. ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಭಜರಂಗದಳ ವತಿಯಿಂದ ದೂರು ನೀಡಲಾಗಿದೆ. ಕಟುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






