ಶಿವಮೊಗ್ಗದವರಿಗೆ ಕೆಲಸ ಕೊಡಿ ಅಭಿಯಾನ, ಮೂರು ಕಡೆ ಉದ್ಯೋಗವಿದೆ, ಎಲ್ಲೆಲ್ಲಿ? ಯಾರಿಗೆ ಅವಕಾಶವಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA JOBS NEWS | 31 ಆಗಸ್ಟ್ 2020

ಶಿವಮೊಗ್ಗ ಲೈವ್‍ನ ‘ಶಿವಮೊಗ್ಗದವರಿಗೆ ಕೆಲಸ ಕೊಡಿ’ ಅಭಿಯಾನಕ್ಕೆ ಆರಂಭದಲ್ಲೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹಲವು ಕಡೆ ಉದ್ಯೋಗವಕಾಶ ಇದೆ.

ಬೈಕ್ ಮೆಕಾನಿಕ್

ರಿಪ್ಪನ್‍ಪೇಟೆಯ ಸದ್ಗುರು ಮೋಟರ್ಸ್‍್ ಯಮಹಾ ಶೋ ರೂಂನಲ್ಲಿ ಬೈಕ್ ಮೆಕಾನಿಕ್ ಹುದ್ದೆ ಖಾಲಿ ಇದೆ. ಆಸಕ್ತರು ಸಂಪರ್ಕಿಸಬಹುದು 7338173655

ಗ್ರಾಫಿಕ್ ಡಿಸೈಸರ್, ವಿಡಿಯೋ ಎಡಿಟರ್ಸ್‍

ಶಿವಮೊಗ್ಗ ಸನ್ ರೈಸ್ ಸಂಸ್ಥೆಯಲ್ಲಿ ಕೆಲಸ ಮಾಡಲು ಗ್ರಾಫಿಕ್ ಡಿಸೈನ್ ಮತ್ತು ವಿಡಿಯೋ ಎಡಿಟಿಂಗ್‍ ಕೌಶಲ್ಯವಿದ್ದವರಿಗೆ ಉದ್ಯೋಗ ಅವಕಾಶವಿದೆ.

ಗ್ರಾಫಿಕ್ ಡಿಸೈನರ್‍ಗಳಿಗೆ ಅಡೋಬ್ ಫೋಟೊ ಶಾಪ್, ಅಡೋಬ್ ಇಲಸ್ಟ್ರೇಟರ್, ವಿಡಿಯೋ ಎಡಿಟರ್‍ಗಳಿಗೆ ಅಡೋಬ್ ಪ್ರೀಮಿಯರ್ ಪ್ರೋ, ಅಡೋಬ್ ಆಫ್ಟರ್ ಎಫೆಕ್ಟ್ಸ್ ಕಲಿತಿರಬೇಕು.

ಆಸಕ್ತರು | ಸನ್ ರೈಸ್ ಡಿಜಿಟಲ್ ಮೀಡಯಾ, ಮೊದಲ ಮಹಡಿ, ಸ್ಟಾರ್ಟ್‍ ಅಪ್‍ ಇನ್‍ಕ್ಯೂಬೇಷನ್ ಸೆಂಟರ್, ಜೆಎನ್‍ಎನ್‍ಸಿಇ ಕಾಲೇಜು, ನವುಲೆ, ಶಿವಮೊಗ್ಗ, ಮೊಬೈಲ್ ನಂಬರ್ 8296160234, 9740823430 ಸಂಪರ್ಕಿಸಬಹುದು.

ಮನೆಯಲ್ಲೇ ಕೆಲಸ ಮಾಡಲು ಅವಕಾಶ

ವಿದ್ಯಭ್ಯಾಸಕ್ಕೆ ಸಂಬಂಧಿಸಿದ ವೆಬ್‍ಸೈಟ್‍ನಲ್ಲಿ ಪಾರ್ಟ್‍ ಟೈಮ್‍ ಅಥವಾ ಫುಲ್ ಟೈಮ್ ಉದ್ಯೋಗವಕಾಶವಿದೆ. ಮನೆಯಿಂದಲೆ ಬಿಡುವಿನ ವೇಳೆಯಲ್ಲಿ ಕೆಲಸ ಮಾಡಲು ಅವಕಾಶ. ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಅವಕಾಶ. ಆಸಕ್ತರು 9663092230 ಮೊಬೈಲ್ ನಂಬರ್ ಸಂಪರ್ಕಿಸಬಹುದು, ರೆಸ್ಯೂಮ್‍ಗಳನ್ನು ಕಳುಹಿಸಬಹುದು.

https://www.facebook.com/liveshivamogga/videos/314546413130946/?t=1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 31, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment