ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 8 ಸೆಪ್ಟಂಬರ್ 2020
ಸೊಪ್ಪಿನಬೆಟ್ಟ ಅತಿಕ್ರಮ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭೀಮನಕೋಣೆ ಗ್ರಾಮ ಸೇವಾ ಸಂಘದ ವತಿಯಿಂದ ಸಾಗರ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಆನಂದಪುರ ಹೋಬಳಿ ಕೆರೆಕೊಪ್ಪ ಗ್ರಾಮದಲ್ಲಿ ಕೆಲವು ಪ್ರಭಾವಿಗಳು ಸೊಪ್ಪನಬೆಟ್ಟವನ್ನು ಅತಿಕ್ರಮ ಮಾಡಿಕೊಂಡಿದ್ದಾರೆ. ಗಿಡಮರಗಳನ್ನು ಬೇಲಿ ಹಾಕಿಕೊಳ್ಳುತ್ತಿದ್ದಾರೆ. ಇದರಿಂದ ಸೊಪ್ಪನಬೆಟ್ಟಕ್ಕೆ ಆತಂಕ ಎದುರಾಗಿದೆ.
ಸೊಪ್ಪಿನಬೆಟ್ಟ ಅತಿಕ್ರಮ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭೀಮನಕೋಣೆ ಗ್ರಾಮ ಸೇವಾ ಸಂಘ ಒತ್ತಾಯಿಸಿದೆ.
ಸಂಘದ ಪ್ರಮುಖರಾದ ರಾಘವೇಂದ್ರ, ನಾಗರಾಜ್, ಎಂ.ಎಸ್.ನಾಗರಾಜ್, ರಾಧಾಕೃಷ್ಣ ಸೇರಿದಂತೆ ಹಲವರು ಇದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





