
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟಂಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ನೆಪದಲ್ಲಿ ವಿದ್ಯುತ್ ಬಿಲ್ ಪಾವತಿಸದ ಗ್ರಾಹಕರಿಗೆ ಮೆಸ್ಕಾಂ ಶಾಕ್ ನೀಡಿದೆ. ಭದ್ರಾವತಿಯಲ್ಲಿ ಬಿಲ್ ಪಾವತಿಸದ ಗ್ರಾಹಕರ ವಿದ್ಯುತ್ ಕಡಿತ ಮಾಡುವ ಎಚ್ಚರಿಕೆ ನೀಡಿದೆ.
ಕರೋನ ಕಾರಣ ಮೆಸ್ಕಾಂನಲ್ಲಿ ಕಂದಾಯ ವಸೂಲಾತಿ ಕುಂಠಿತವಾಗಿದೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಗ್ರಾಹಕರು ಕೂಡಲೆ ಹಣ ಪಾವತಿಸಬೇಕು ಎಂದು ಮನವಿ ಮಾಡಿದೆ.
ಒಂದು ವೇಳೆ ಬಿಲ್ ಪಾವತಿಸದಿದ್ದರೆ, ಸೆಪ್ಟೆಂಬರ್ 21ರಿಂದ 30ರವರೆಗೆ ಸಾಮೂಹಿಕವಾಗಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ತಿಳಿಸಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





