ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI | 23 ಸೆಪ್ಟೆಂಬರ್ 2020
ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ನಿವಾಸಕ್ಕೆ ಮಾಜಿ ಶಾಸಕ ಮಧು ಬಂಗಾರಪ್ಪ ಇವತ್ತು ಭೇಟಿ ನೀಡಿ ಸಾಂತ್ವನ ಹೇಳಿದರು.

ಭದ್ರಾವತಿಯಲ್ಲಿ ಅಪ್ಪಾಜಿಗೌಡ ಅವರ ಮನೆಗೆ ಮಧು ಬಂಗಾರಪ್ಪ ಭೇಟಿ ನೀಡಿದರು. ಅಪ್ಪಾಜಿಗೌಡರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಅಪ್ಪಾಜಿಗೌಡ ಅವರ ಪತ್ನಿ ಶಾರಾದಾ, ಮಗ ಅಜಿತ್ಗೌಡ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.ಜಿ
ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್, ಭದ್ರಾವತಿ ಜೆಡಿಎಸ್ ಅಧ್ಯಕ್ಷ ಕರುಣಾ ಮೂರ್ತಿ ,ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ಜಿ.ಡಿ .ಮಂಜುನಾಥ್, ಲಕ್ಕವಳ್ಳಿ ಎಂ.ಆರ್ .ರಮೇಶ್ ಹಾಗೂ ರಾಜ್ ಕುಮಾರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






