
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೃಷಿ ಮಸೂದೆಗಳನ್ನು ವಿರೋಧಿಸಿದ ಸಂಸದರನ್ನು ಸಂಸತ್ನಿಂದ ಅಮಾನತು ಗೊಳಿಸಿರುವುದನ್ನು ವಿರೋಧಿಸಿ ಅಮ್ ಆದ್ಮಿ ಪಾರ್ಟಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.

ರಾಜ್ಯಸಭೆಯಲ್ಲಿ ರೈತರಿಗೆ ಸಂಬಂಧಿಸಿದ ಕೃಷಿ ಮಸೂದೆಗಳನ್ನು ಅಸಂವಿಧಾನಿಕ ರೀತಿಯಲ್ಲಿ ಅಂಗೀಕರಿಸಿರುವುದು ಸರಿಯಲ್ಲ. ಇದನ್ನು ಪ್ರಶ್ನೆ ಮಾಡಿದ ಅಮ್ಆದ್ಮಿ ಪಕ್ಷದ ಸಂಸದರಾದ ಸಂಜಯ್ ಸಿಂಗ್ ಸೇರಿ ೮ ಸದಸ್ಯರನ್ನು ಸಂಸತ್ ನಿಂದ ಒಂದು ವಾರ ಅಮಾನತುಗೊಳಿಸಿರುವುದು ಒಳ್ಳೆಯ ನಡೆಯಲ್ಲ. ಇದು ವಿರೋಧಿಗಳ ಬಾಯಿ ಮುಚ್ಚಿಸುವ ಸರ್ಕಾರದ ಸರ್ವಾಧಿಕಾರಿ ವರ್ತನೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಈ ಸಂದರ್ಭದಲ್ಲಿ ಅಮ್ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಹೆಚ್.ರವಿಕುಮಾರ್, ದಿನೇಶ್ ಕಾಂತ, ಸುರೇಶ್ ಬಿ.ಕೋಟೇಕರ್ ಸೇರಿದಂತೆ ಹಲವರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






