GOOD NEWS | ರಾಜ್ಯದಲ್ಲೇ ಮೊದಲ ಬಾರಿಗೆ ಕರೋನ ವಾರ್ಡ್‌ನಲ್ಲಿ ಡಿಫರೆಂಟ್ ಪ್ರಯೋಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 ಅಕ್ಟೋಬರ್ 2020

ರಾಜ್ಯದಲ್ಲೇ ಮೊದಲ ಬಾರಿಗೆ ಕರೋನ ವಾರ್ಡ್‍ನಲ್ಲಿ ಗ್ರಂಥಾಲಯ ಸ್ಥಾಪಿಸಲಾಗಿದೆ. ಆರೋಗ್ಯ ಇಲಾಖೆ ನೌಕರರು ಗ್ರಂಥಾಲಯ ಆರಂಭಿಸಿ, ಕರೋನ ಸೋಂಕಿತರಿಗೆ ಚಿಕಿತ್ಸೆ ವೇಳೆ ಮನೋಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದಾರೆ.

ಮನೋಲ್ಲಾಸ ನೀಡುವ ಪುಸ್ತಕಗಳು

ಗ್ರಂಥಾಲಯದಲ್ಲಿ ಮನೋಲ್ಲಾಸ ನೀಡುವ ಪುಸ್ತಕಗಳನ್ನು ಇರಿಸಲಾಗುತ್ತಿದೆ. ಚಿಕಿತ್ಸೆಗೆ ದಾಖಲಾದವರು ಗ್ರಂಥಾಲಯದಿಂದ ಪುಸ್ತಕಗಳನ್ನು ಪಡೆದು ಓದಬಹುದಾಗಿದೆ. ಇದರಿಂದ ಚಿಕಿತ್ಸೆ ಅವಧಿಯಲ್ಲಿ ಬೇಸರ ಕಳೆಯಲಿದೆ. ಅಲ್ಲದೆ ಅನ್ಯ ಯೋಚನೆಗಳಿಂದ ಮಾನಸಿಕವಾಗಿ ಕುಗ್ಗುವುದು ತಪ್ಪಲಿದೆ.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಎಂಎಲ್‍ಎ, ಲೇಖಕ ಬಳಗ ಸಾಥ್

ತಾಲೂಕಿನ ಆರೋಗ್ಯ ಇಲಾಖೆ ನೌಕರರ ಸಂಘ, ರವೀಂದ್ರ ಪುಸ್ತಕಾಲಯ, ಶಾಸಕ ಹರತಾಳು ಹಾಲಪ್ಪ ಮತ್ತು ಹಲವು ಸಹೃದಯ ಲೇಖಕರು ಪುಸ್ತಕಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ. ಪುಸ್ತಕಗಳನ್ನು ಉಚಿತವಾಗಿ ಕೊಡುವವರು ಸರ್ಕಾರಿ ಆಸ್ಪತ್ರೆ ಕ್ಷ-ಕಿರಣ ವಿಭಾಗಕ್ಕೆ ತಲುಪಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಈಗ ಸದ್ಯಕ್ಕೆ ಪುಸ್ತಕಗಳನ್ನು ಮಾತ್ರ ಗ್ರಂಥಾಲಯದಲ್ಲಿ ಇರಿಸಲಾಗಿದೆ. ಮುಂದೆ ದಿನಪತ್ರಿಕೆಗಳನ್ನು ಇರಿಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಗ್ರಂಥಾಲಯ ಉದ್ಘಾಟನೆ ವೇಳೆ ಮಾತನಾಡಿದ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಕೆ.ಆರ್.ಪ್ರಕಾಶ್ ಬೋಸ್ಲೆ, ಕರೋನಾಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ವೈದ್ಯರು ಸೂಚಿಸಿದಂತೆ ಔಷಧ ಮತ್ತು ವಿಶ್ರಾಂತಿ ಅಗತ್ಯವಿದೆ. ರೋಗಿಗಳು ಸಾಹಿತ್ಯಿಕವಾಗಿ ತಮ್ಮ ಮನಸ್ಸನ್ನು ಉಲ್ಲಾಸಗೊಳಿಸಿಕೊಂಡರೆ ಬೇಗ ಗುಣವಾಗಬಹುದು ಎಂದರು.

ಆರೋಗ್ಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಮ.ಸ.ನಂಜುಂಡಸ್ವಾಮಿ, ಪ್ರಭಾರ ನರ್ಸಿಂಗ್ ಅಧೀಕ್ಷಕ ಜುಬೇದಾ ಅಲಿ, ಆರೋಗ್ಯ ಇಲಾಖೆ ನೌಕರರ ಸಂಘದ ತಾಲೂಕು ಅಧ್ಯಕ್ಷ ವೈ.ಮೋಹನ್, ಪದಾಧಿಕಾರಿಗಳಾದ ಗುರುಶಾಂತಪ್ಪ, ರಾಜಶೇಖರ್ ಹೆಚ್.ಈಳಿಗೇರ್, ಆರ್.ಎನ್‍.ರವಿ, ಬಾಲಚಂದ್ರ, ರವಿ ಇದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 1, 2020

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

Leave a Comment