ಹುಲಿಕಲ್ ಘಾಟಿಯಲ್ಲಿ 400 ಅಡಿ ಪ್ರಪಾತಕ್ಕೆ ಉರುಳಿದ ಲಾರಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 1 ಅಕ್ಟೋಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಸುಮಾರು 400 ಅಡಿ ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಬದುಕುಳಿದಿದ್ದಾನೆ.

ಹೇಗಾಯ್ತು ಘಟನೆ?

ಮಂಗಳೂರಿನಿಂದ ಶಿವಮೊಗ್ಗದ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕೋಕ್ ತುಂಬಿಕೊಂಡು ಲಾರಿ ಬರುತ್ತಿತ್ತು. ಬೆಳಗಿನ ಜಾವ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಲಾರಿ ಪ್ರಪಾತಕ್ಕೆ ಉರುಳಿದೆ.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಲಾರಿ ಚಾಲಕ ಪಾರು

ಅಪಘಾತದ ದೃಶ್ಯ ಗಮನಿಸಿದರೆ ಒಳಗಿದ್ದವರು ಬದುಕುವ ಸಾಧ್ಯತೆ ಕಡಿಮೆ. ಆದರೆ ಚಾಲಕ ಯೋಗೇಶ್ ಅದೃಷ್ಟವಶಾತ್ ಬದುಕುಳಿದಿದ್ದಾರೆ. 400 ಅಡಿ ಪ್ರಪಾತದಿಂದ ರಸ್ತೆಗೆ ಬಂದಿದ್ದಾರೆ. ಚಾಲಕ ಯೋಗೇಶ್ ಸೊರಬ ತಾಲೂಕಿನ ಮಾಗಡಿಯವರು. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment