
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಅಕ್ಟೋಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮೆಗ್ಗಾನ್ ಆಸ್ಪತ್ರೆಯ ವಿದ್ಯುತ್ ಪೂರೈಕೆ ಲೈನ್ನಲ್ಲಿ ಉಂಟಾದ ಸಮಸ್ಯೆ ರಿಪೇರಿಗೆ ತೆರಳಿದ್ದ ಪವರ್ ಮ್ಯಾನ್ಗೆ ವಿದ್ಯುತ್ ಶಾಕ್ ಹೊಡೆದಿದೆ. ಕಂಬದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಕೆಪಿಟಿಸಿಎಲ್ ನೌಕರ ಉಮಾಶಂಕರ್ ಅವರಿಗೆ ಕರೆಂಟ್ ಶಾಕ್ ಹೊಡೆದಿದೆ. ಮೆಗ್ಗಾನ್ ಆಸ್ಪತ್ರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದ್ದ ಕುರಿತು ಉಮಾಶಂಕರ್ ಪರಿಶೀಲನೆ ನಡೆಸುತ್ತಿದ್ದರು.

ಘಟನೆಯಲ್ಲಿ ಉಮಾಶಂಕರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಪಿಟಿಸಿಎಲ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿಗಳು ಉಮಾಶಂಕರ್ ಅವರನ್ನು ಕಂಬದಿಂದ ಕೆಳಗಿಳಿಸಿ, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಉಮಾಶಂಕರ್ ಅವರಿಗೆ ಚಿಕಿತ್ಸೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






