ಶಿವಮೊಗ್ಗದಲ್ಲಿ ಇದೇ ಮೊದಲು CLAT ಪರೀಕ್ಷೆಗೆ ಆನ್‍ಲೈನ್ ಸೆಮಿನಾರ್, ಯಾವೆಲ್ಲ ವಿದ್ಯಾರ್ಥಿಗಳು ಭಾಗವಹಿಸಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಅಕ್ಟೋಬರ್ 2020

ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ ನ್ಯಾಷನಲ್ ಲಾ ಯುನಿವರ್ಸಿಟಿಯ ಪ್ರವೇಶ ಪರೀಕ್ಷೆ CLAT (COMMON LAW ADMISSION TEST) ಎದುರಿಸುವವರಿಗೆ ಮಾರ್ಗದರ್ಶನ ನೀಡುವ ಸೆಮಿನಾರ್ ಆಯೋಜಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳು ಈ ಸೆಮಿನಾರ್‍ನಲ್ಲಿ ಭಾಗವಹಿಸಬಹುದು. ಕಾರ್ಮರ್ಸ್‍ ವಿದ್ಯಾರ್ಥಿಗಳಿಗೆ ಇದು ಅನುಕೂಲ ಆಗಲಿದೆ. ಕಾನೂನು ಕ್ಷೇತ್ರದಲ್ಲಿ ಹಲವು ಉದ್ಯೋಗವಕಾಶಗಳ ಕುರಿತು ಮಾಹಿತಿ ಲಭ್ಯವಾಗಲಿದೆ.

121192205 1236310093397075 3285665826046477785 o.jpg? nc cat=108& nc sid=8024bb& nc ohc=e8p45ToHK4cAX8CBpRf& nc ht=scontent.fblr1 4

ಯಾವತ್ತು ಸೆಮಿನಾರ್? ಯಾರೆಲ್ಲ ಭಾಗವಹಿಸ್ತಾರೆ?

ದೇಶಾದ್ಯಂತ ವಿವಿಧ ಶೈಕ್ಷಣಿಕ ಚಟುವಟಿಕೆ ನಡೆಸುತ್ತಿರುವ ಪ್ರತಿಷ್ಠಿತ Career Launcher ಸಂಸ್ಥೆ ಈ ಸೆಮಿನಾರ್ ಆಯೋಜಿಸಿದೆ. ಅಕ್ಟೋಬರ್ 11ರಂದು ಸಂಜೆ 5 ಗಂಟೆಗೆ ಆನ್‍ಲೈನ್‍ ಸೆಮಿನಾರ್ ನಡೆಯಲಿದೆ. ಸುಪ್ರೀಂ ಕೋರ್ಟ್‍ನ ನ್ಯಾಯವಾದಿ ವಸುಧಾ ಸಿಂಗ್ ಅವರು ಮಾರ್ಗದರ್ಶನ ಮಾಡಲಿದ್ದಾರೆ. ದೆಹಲಿಯ ಜಿಂದಾಲ್ ಗ್ಲೋಬಲ್‍ ಲಾ ಸ್ಕೂಲ್‍ನಲ್ಲಿ ಕಾನೂನ ಪದವಿ ಪಡೆದಿದ್ದಾರೆ. ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ ಬಾಬ್ಡೆ ಅವರ ಬಳಿ ಇಂಟರ್ನ್‍ಶಿಪ್ ಮಾಡಿದ್ದಾರೆ ನ್ಯಾಯವಾದಿ ವಸುಧಾ ಸಿಂಗ್.

ಸೆಮಿನಾರ್‍ನಲ್ಲಿ ಭಾಗವಹಿಸುವುದು ಹೇಗೆ?

ಕೆರಿಯರ್ ಲಾಂಚರ್ ಸಂಸ್ಥೆ ಆಯೋಜಿಸಿರುವ ಸೆಮಿನಾರ್‍ನಲ್ಲಿ ಪಾಲ್ಗೊಳ್ಳಲು ಮೊದಲಿಗೆ ರಿಜಿಸ್ಟರ್ ಮಾಡಿಕೊಳ್ಳಬೇಕಿದೆ. ಆಸಕ್ತರು 9686229484ಗೆ ಕರೆ ಮಾಡಬಹುದು. ಅಥವಾ ನೇರವಾಗಿ ಈ ಲಿಂಕ್ ಕ್ಲಿಕ್ ಮಾಡಿ, ಫಾರಂ ಭರ್ತಿ ಮಾಡಬಹುದು.

https://forms.gle/eLzaLHjsbgzXGf2R8

Career Launcher ಸಂಸ್ಥೆ ದೇಶಾದ್ಯಂತ ಹಲವು ಶೈಕ್ಷಣಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ. ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಕಾರ್ಯಗಾರಗಳನ್ನು ಆಯೋಜಿಸುತ್ತಿದೆ. ಹಲವು ಆಕಾಂಕ್ಷಿಗಳಿಗೆ ಕೆರಿಯರ್ ಲಾಂಚರ್‍ನ ಕೋರ್ಸುಗಳು ಅನುಕೂಲ ಮಾಡಿಕೊಟ್ಟಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 10, 2020

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

Leave a Comment