ಶನಿಮಹಾತ್ಮ ದೇವಸ್ಥಾನದ ಹುಂಡಿ ಹಣ, ದೇವರ ಬೆಳ್ಳಿ ವಸ್ತು ಕದ್ದರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 15 ಅಕ್ಟೋಬರ್ 2020

ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ಶನಿಮಹಾತ್ಮ ದೇವಸ್ಥಾನಕ್ಕೆ ಕನ್ನ ಹಾಕಿದ್ದ ಇಬ್ಬರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಅಗಿದ್ದು, ಅವರ ಪತ್ತೆ ಕಾರ್ಯ ನಡೆಯುತ್ತಿದೆ.

121459250 1240208243007260 1112613139056385609 n.jpg? nc cat=102& nc sid=8024bb& nc ohc=bE9YjI5jrmEAX8UoXtv& nc ht=scontent.fixe1 1

ಬುದ್ಧನಗರದ ವಸೀಮ್ ಅಕ್ರಂ (19), ರಾಗಿಗುಡ್ಡ ನಿವಾಸಿ ಮೊಹಮ್ಮದ್ ಕರೀಂ (19) ಬಂಧಿತರು. ಇವರು ಹಣ್ಣಿನ ವ್ಯಾಪಾರಿಗಳು.

ದೇವಸ್ಥಾನದ ಶಟರ್ ಮುರಿದು 15 ಸಾವಿರ ರೂ. ಕಾಣಿಕೆ ಹಣ, ಗರ್ಭಗುಡಿಯ ಬೀರುವಿನಲ್ಲಿದ್ದ 5 ಸಾವಿರ ಮೌಲ್ಯದ ಬೆಳ್ಳಿಯ ಸಾಮಗ್ರಿ ಕಳವು ಮಾಡಿದ್ದರು. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment