
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಅಕ್ಟೋಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಆಹಾರ ಅರಸುತ್ತ ದೇವಸ್ಥಾನದ ಆವರಣದಕ್ಕೆ ಬಂದಿದ್ದ ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ.
ಗಾಡಿಕೊಪ್ಪದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ಆತಂಕಗೊಂಡ ಸ್ಥಳೀಯರು ಉರಗ ತಜ್ಞ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ತಿಳಿಸಿದ್ದರು. ಹೆಬ್ಬಾವನ್ನು ಹಿಡಿದ ಸ್ನೇಕ್ ಕಿರಣ್, ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.
ಹೆಬ್ಬಾವು ಸುಮಾರು 6.5 ಅಡಿ ಉದ್ದವಿತ್ತು. ಆಹಾರ ಅರಸಿಕೊಂಡು ದೇವಸ್ಥಾನದ ಆವರಣಕ್ಕೆ ಬಂದಿರುವ ಸಾದ್ಯತೆ ಇದೆ ಅನ್ನುತ್ತಾರೆ ಸ್ನೇಕ್ ಕಿರಣ್.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






