ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2020
ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ವೇಳೆ ಒತ್ತುವರಿ ತೆರವು ಮಾಡದೆ, ನೂರು ಅಡಿ ರಸ್ತೆಯ ಅಗಲ ಕೆಲವು ಕಡೆ ಕಡಿಮೆಯಾಗಿದೆ ಎಂದು ಆರೋಪಿಸಿ ಹುಚ್ಚರಾಯ ಕಾಲೋನಿ ನಿವಾಸಿಗಳ ಸಂಘ ಸಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ.
ವಿನೋಬನಗರದ ಪೊಲೀಸ್ ಚೌಕಿಯಿಂದ ಸೋಮಿನಕೊಪ್ಪ 100 ಅಡಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಆದರೆ ರಸ್ತೆಯ ಒತ್ತುವರಿ ತೆರವು ಮಾಡದೆ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ಒಂದೊಂದು ಕಡೆ ರಸ್ತೆಯ ಅಗಲ ಒಂದೊಂದು ರೀತಿಯದ್ದಾಗಿದೆ ಎಂದು ಆರೋಪಿಸಿದರು.
ಒತ್ತುವರಿಯಿಂದಾಗಿ 100 ಅಡಿ ರಸ್ತೆಯು ಒಂದು ಕಡೆ 80 ರಿಂದ 90 ಅಡಿ ರಸ್ತೆಯಾಗಿ ಪರಿವರ್ತನೆಯಾಗಿದೆ. ಇನ್ನು, ಕೆಲವು ಕಡೆ ರಸ್ತೆಯ ಮಧ್ಯದಿಂದ 50 ಅಡಿ ಮತ್ತೊಂದು ಕಡೆ 40 ಅಡಿ ಡ್ರೈನೇಜ್ ನಿರ್ಮಿಸಲಾಗಿದೆ. ಕೂಡಲೆ ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





