‘ಜಿಲ್ಲಾ ಕೇಂದ್ರಕ್ಕೆ ಸರಿಸಮನಾಗಿ ಶಿಕಾರಿಪುರ ಅಭಿವೃದ್ದಿ, ಆದರೆ ಜಿಲ್ಲೆ ಮಾಡುವುದಿಲ್ಲ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿಕಾರಿಪುರವನ್ನು ಜಿಲ್ಲೆ ಮಾಡುವ ಉದ್ದೇಶವಿಲ್ಲ. ಆದರೆ ಜಿಲ್ಲಾ ಕೇಂದ್ರಕ್ಕೆ ಸರಿಸಮನಾಗಿ ಶಿಕಾರಿಪುರವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಶಿಕಾರಿಪುರ ತಾಲೂಕಿನಲ್ಲಿ 200 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, 6 ಕೋಟಿಯ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ ಸಂಸದ ರಾಘವೇಂದ್ರ, ಶಿಕಾರಿಪುರವನ್ನು ಜಿಲ್ಲೆ ಮಾಡುವುದಿಲ್ಲ ಎಂದರು.

ಕರೋನ ಕಾಲದಲ್ಲೂ ಅಭಿವೃದ್ಧಿ ಕಾಣುತ್ತಿರುವ ಏಕೈಕ ತಾಲೂಕು ಎಂದರೆ ಶಿಕಾರಿಪುರ. ಗುಂಡೂರಾವ್ ಅವರ ಸರ್ಕಾರವಿದ್ದಾಗಲೇ ಕಲ್ಲೊಡ್ಡು ಯೋಜನೆ ಪ್ರಸ್ತಾಪವಿತ್ತು. ಈ ಯೋಜನೆಯಿಂದ ಸಾಗರದಲ್ಲಿ ದೊಡ್ಡ ಪ್ರಮಾಣದ ಜಮೀನು ಮುಳುಗಡೆಯಾಗಲಿದೆ ಎಂಬ ಆತಂಕವಿದೆ. ಹೆಚ್ಚು ಭೂಮಿ ಮುಳುಗಡೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment