
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿಕಾರಿಪುರವನ್ನು ಜಿಲ್ಲೆ ಮಾಡುವ ಉದ್ದೇಶವಿಲ್ಲ. ಆದರೆ ಜಿಲ್ಲಾ ಕೇಂದ್ರಕ್ಕೆ ಸರಿಸಮನಾಗಿ ಶಿಕಾರಿಪುರವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಶಿಕಾರಿಪುರ ತಾಲೂಕಿನಲ್ಲಿ 200 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, 6 ಕೋಟಿಯ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ ಸಂಸದ ರಾಘವೇಂದ್ರ, ಶಿಕಾರಿಪುರವನ್ನು ಜಿಲ್ಲೆ ಮಾಡುವುದಿಲ್ಲ ಎಂದರು.
ಕರೋನ ಕಾಲದಲ್ಲೂ ಅಭಿವೃದ್ಧಿ ಕಾಣುತ್ತಿರುವ ಏಕೈಕ ತಾಲೂಕು ಎಂದರೆ ಶಿಕಾರಿಪುರ. ಗುಂಡೂರಾವ್ ಅವರ ಸರ್ಕಾರವಿದ್ದಾಗಲೇ ಕಲ್ಲೊಡ್ಡು ಯೋಜನೆ ಪ್ರಸ್ತಾಪವಿತ್ತು. ಈ ಯೋಜನೆಯಿಂದ ಸಾಗರದಲ್ಲಿ ದೊಡ್ಡ ಪ್ರಮಾಣದ ಜಮೀನು ಮುಳುಗಡೆಯಾಗಲಿದೆ ಎಂಬ ಆತಂಕವಿದೆ. ಹೆಚ್ಚು ಭೂಮಿ ಮುಳುಗಡೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






