ಮತ್ತೊಂದು ಸುತ್ತಿನ ಪಾದಯಾತ್ರೆಗೆ ಕಿಮ್ಮನೆ ರತ್ನಾಕರ್ ಸಜ್ಜು, ಎಲ್ಲಿಂದೆಲ್ಲಿಗೆ ಪಾದಯಾತ್ರೆ? ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018

ಶಾಸಕ ಆರಗ ಜ್ಞಾನೇಂದ್ರ ಅವರ ಹಗರಣಗ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ಇದಕ್ಕೂ ಮೊದಲು ತೀರ್ಥಹಳ್ಳಿಯಲ್ಲಿ ಎರಡು ಪಾದಯಾತ್ರೆಗಳನ್ನು ನಡೆಸುವುದಾಗಿಯೂ ಅವರು ಸ್ಪಷ್ಟಪಡಿಸಿದ್ದಾರೆ.

ಏನೆಲ್ಲ ಹಗರಣಗಳಾಗಿವೆ? ಪಟ್ಟಿ ಬಿಡುಗಡೆ ಯಾವಾಗ?

ಆರಗ ಜ್ಞಾನೇಂದ್ರ ಕ್ಷೇತ್ರದ ಶಾಸಕರಾಗುವ ಬದಲು ಬಿಜೆಪಿ ಶಾಸಕರಾಗಿದ್ದಾರೆ. ಅವರು ಶಾಸಕರಾದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶಾಸಕರ ಬೆಂಬಲಿಗರೇ ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಾರೆ. ಬಿಜೆಪಿ ತಾ.ಪಂ ಸದಸ್ಯರೊಬ್ಬರು ಪ್ರತೀ ದಿನ 500 ರೂ. ನೀಡುವಂತೆ ಪಿಡಿಓಗಳಿಗೆ ಒತ್ತಾಯಿಸುತ್ತಿದ್ದಾರೆ ಹೀಗೆ ಅನೇಕ ಹಗರಣಗಳಿದ್ದು ಇವುಗಳ ಪಟ್ಟಿಯನ್ನು ಜನವರಿ 3ರಂದು ಬಿಡುಗಡೆ ಮಾಡುವುದಾಗಿ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

48360555 754484201579669 3589043387442921472 n.jpg? nc cat=110& nc ht=scontent.fblr1 4

ಪಾದಯಾತ್ರೆ ಯಾವಾಗ? ಎಲ್ಲೆಲ್ಲಿಂದ ನಡೆಯುತ್ತೆ?

ಶಾಸಕ ಆರಗ ಜ್ಞಾನೇಂದ್ರ ಅವರ ಹಗರಣಗಳ ಪಟ್ಟಿ ಬಿಡುಗಡೆ ಮುನ್ನ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎರಡು ಪಾದಯಾತ್ರೆ ನಡೆಸಲಿದ್ದಾರೆ. ಡಿ.17ರಂದು ಮೇಳಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ಮಾಡಲಿದ್ದಾರೆ. ಇನ್ನು, ಜನವರಿ 3ರಂದು ಗುಡ್ಡೇಕೊಪ್ಪದಿಂದ ತೀರ್ಥಹಳ್ಳಿವರೆಗೂ ಪಾದಯಾತ್ರೆ ನಡೆಸಲಿದ್ದಾರೆ.

ಆಗುಂಬೆಯಿಂದ ಶಿವಮೊಗ್ಗಕ್ಕೆ ಪಾದಯಾತ್ರೆ

ಇನ್ನು, ಕೇಂದ್ರ ಸರ್ಕಾರದ ವಿರುದ್ಧ ಕಿಮ್ಮನೆ ರತ್ನಾಕರ್ ಅವರು ಮತ್ತೊಂದು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಈ ಪಾದಯಾತ್ರೆ ನಡೆಯಲಿದೆ. ಆಗುಂಬೆಯಿಂದ ಶಿವಮೊಗ್ಗದವರೆಗೆ ಈ ಪಾದಯಾತ್ರೆ ಸಾಗಲಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 13, 2018

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment