ಸಿಗಂದೂರು ದೇವಸ್ಥಾನಕ್ಕೆ ಭಕ್ತರು ಕೊಡುವ ಕಾಣಿಕೆ, ಚಿನ್ನಾಭರಣ ದುರುಪಯೋಗ ಆಗದಂತೆ ತಡೆಯಲು ಸಮಿತಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020

ಸಿಗಂದೂರು ದೇವಸ್ಥಾನಕ್ಕೆ ಭಕ್ತರು ಕೊಡುವ ದೇಣಿಗೆ, ಚಿನ್ನಾಭರಣ ಯಾವುದು ಕೂಡ ದುರಪಯೋಗ ಆಗಬಾರದು ಎಂದು ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

VIDEO REPORT

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಜಿಲ್ಲಾಧಿಕಾರಿ ಅವರನ್ನು ದೇವಸ್ಥಾನಕ್ಕೆ ಕಳುಹಿಸಿ ವಾಸ್ತವ ಪರಿಸ್ಥಿತಿ ಅರಿತುಕೊಳ್ಳಲು ತಿಳಿಸಿದ್ದೇನೆ ಎಂದರು.

ಈಗಾಗಲೇ ಸಮಿತಿ ರಚಿಸಲಾಗಿದೆ. ಕಾಣಿಕೆ ಹಣ, ಚಿನ್ನಾಭರಣ, ದೇವಸ್ಥಾನದ ಆದಾಯ ದುರುಪಯೋಗ ಆಗದಂತೆ ನೋಡಿಕೊಂಡು, ಭಕ್ತರ ನಂಬಿಕೆಗೆ ಧಕ್ಕೆ ಆಗದಂತೆ ನೋಡಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment