ಸಾಲ ವಸೂಲಿಗೆ ಮನಗೆ ಬಳಿ ಬಂದು ಗೂಂಡಾಗಿರಿ, ಮೈಕ್ರೋ ಫೈನಾನ್ಸ್ ವಿರುದ್ಧ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SAGARA NEWS | 31 ಅಕ್ಟೋಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಲ ವಸೂಲಾತಿ ನೆಪದಲ್ಲಿ ಸಾಲ ಪಡೆದವರ ಮನೆಗಳ ಬಳಿಗೆ ಬಂದು ಗೂಂಡಾಗಿರಿ, ದೌರ್ಜನ್ಯ ಎಸಗುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಋಣ ಮುಕ್ತ ಹೋರಾಟ ಸಮಿತಿ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು, ಕೆಲವು ಮೈಕ್ರೋಫೈನಾನ್ಸ್ ಸಂಸ್ಥೆಗಳು ಸರ್ಕಾರದಿಂದ ಸಹಾಯ, ಸೌಲಭ್ಯ, ತೆರಿಗೆ ವಿನಾಯಿತಿ ಪಡೆದಿವೆ. ಆದರೆ ಬಡ್ಡಿ ವ್ಯವಹಾರ ನಡೆಸಿ ಬಡವರ ಶೋಷಣೆ ಮಾಡುತ್ತಿವೆ ಎಂದು ಆರೋಪಿಸಿದರು.

122428090 983860098760567 2816976454692017560 n.jpg? nc cat=108& nc sid=8024bb& nc ohc=SiPKieh1mQMAX H6SoY& nc ht=scontent.fblr1 4

ಸಾಲ ವಸೂಲಿಗೆ ಮನೆ ಬಾಗಿಲಿಗೆ ಬರುವಂತಿಲ್ಲ, ಬಲವಂತದ ವಸೂಲಿ, ಜಪ್ತಿ ಮಾಡುವಂತಿಲ್ಲ ಎಂಬ ನಿಯಮವಿದೆ. ಹಾಗಿದ್ದೂ ಆರ್‍ಬಿಐ ಅನುಮತಿ ನೀಡಿದೆ ಎಂದು ಸುಳ್ಳು ಹೇಳಿಕೊಂಡು ಮನೆ ಬಾಗಿಲಿಗೆ ಬಂದು ವಸೂಲಿ ನೆಪದಲ್ಲಿ ದೌರ್ಜನ್ಯ ಎಸಗುತ್ತಿದ್ದಾರೆ. ಇಂತಹ ಸಂಸ್ಥೆಗಳು ಮತ್ತು ಅದರ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಮಿತಿ ರಾಜ್ಯಾಧ್ಯಕ್ಷ ಬಿ.ಎಂ.ಭಟ್, ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ಪರಮೇಶ್ವರ್ ದೂಗೂರು, ಪ್ರಮುಖರಾದ ಚಂದ್ರೇಶಖರ್, ಲತಾ, ನವೀನ್ ಪುತ್ತೂರು, ಚಂದ್ರಶೇಖರ ಗೂರಲಕರೆ, ಶಾಂತಾ, ಪಾರ್ವತಿ, ನೇತ್ರಾವತಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment