
ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಮನೆಯೊಂದರಲ್ಲಿ, ಮಕ್ಕಳ ಸ್ಕೂಲ್ ಶೂ ಒಳಗೆ ಸೇರಿದ್ದ ಮರಿ ನಾಗರ ಹಾವನ್ನು ಸ್ನೇಕ್ ಕಿರಣ್ ಹಿಡಿದು, ರಕ್ಷಿಸಿದ್ದಾರೆ.
ಗುರುಪುರದ ಗೋವಿಂದಸ್ವಾಮಿ ಬಡಾವಣೆಯ ಡಾ.ಮನೋಜ್ ಕುಮಾರ್ ಅವರ ಕಾರ್ ಶೆಡ್ನಲ್ಲಿ ಮಕ್ಕಳ ಶೂಗಳನ್ನು ಇರಿಸಿದ್ದರು. ಶೂ ಒಂದರಲ್ಲಿ ಒಂದೂವರೆ ಅಡಿ ಉದ್ದದ ನಾಗರ ಹಾವಿನ ಮರಿ ಸೇರಿಕೊಂಡಿತ್ತು.
ಹಾವು ಇರುವುದು ತಿಳಿದು ಡಾ.ಮನೋಜ್ ಕುಮಾರ್ ಅವರು ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್, ಪರಿಶೀಲನೆ ನಡೆಸಿದಾಗ, ಶೂ ಒಳಗೆ ಹಾವು ಇರುವುದು ಗೊತ್ತಾಗಿದೆ. ಹಾವಿನ ಮರಿಯನ್ನು ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ.


ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






