| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | 16 ಡಿಸೆಂಬರ್2018
ತಾಳಗುಪ್ಪ | ಹದಿನೈದು ದಿನದೊಳಗೆ ಬಗರ್’ಹುಕುಂ ಸಮಿತಿಗಳನ್ನು ರಚಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ ಅಂತಾ ಶಾಸಕ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ. ತಾಳಗುಪ್ಪದಲ್ಲಿ ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಶಾಸಕರು ಈ ವಿಚಾರ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸಮಿತಿಗಳ ರಚನೆ ಕುರಿತು ಸರ್ಕಾರ ಭರವಸೆ ನೀಡಿದೆ ಎಂದರು. ಮಲೆನಾಡಿನ ಸೊಪ್ಪಿನಬೆಟ್ಟ, ಕಾನು ಕುರಿತ ಸಮಸ್ಯೆ, ನೀರಾವರಿ ಮತ್ತು ರಸ್ತೆಗಳ ಕುರಿತು ಸದನದ ಗಮನ ಸೆಳೆಯಲಾಗಿದೆ. ಈ ಕುರಿತು ಸರ್ಕಾರ ಸೋಮವಾರ ಉತ್ತರ ನೀಡುವ ಸಾಧ್ಯತೆ ಇದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()