ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ನಾನು ಒಂದೆರಡು ಬಾರಿ ಅವರನ್ನು ಭೇಟಿಯಾಗಿದ್ದೆ. ಈಗೊಂದು ತಿಂಗಳ ಹಿಂದೆ ಸಹ್ಯಾದ್ರಿ ಕಾಲೇಜಿಗೆ ಬಂದಿದ್ದಾಗ ಅವರ ಪಕ್ಕದಲ್ಲಿ ಕುಳಿತಿದ್ದೆ. ಅತ್ಯಂತ ಸೌಮ್ಯ ಸ್ವಭಾವ. ಮಿತ ಮಾತು. ಹೀಗಂತ ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರನ್ನು ಸ್ಮರಿಸಿಕೊಂಡಿದ್ದಾರೆ ಸಂಸದ ಬಿ.ವೈ.ರಾಘವೇಂದ್ರ.
ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಧರ್ಮೇಗೌಡ ಅವರ ಸಾವು ಆಘಾತವುಂಟು ಮಾಡಿದೆ. ವಿಧಾನ ಪರಿಷತ್ನಲ್ಲಿ ಮೊನ್ನೆಯಾದ ಅವಮಾನ. ಇಡೀ ದೇಶದ ಮುಂದೆ ತಲೆ ತಗ್ಗಿಸುವಂತಾಗಿತ್ತು. ಆದರೆ ಸತ್ಯಾಸತ್ಯತೆ ತಿಳಿದು ಬರಬೇಕಿದೆ ಎಂದರು.
ಸೌಮ್ಯ ಸ್ವಭಾವ, ಮಿತಿ ಭಾಷಿಕರು
ಧರ್ಮೇಗೌಡ ಅವರನ್ನು ಒಂದೆರಡು ಬಾರಿ ನಾನು ಭೇಟಿಯಾಗಿದ್ದೆ. ಈಗೊಂದು ತಿಂಗಳ ಹಿಂದೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿಗೆ ಬಂದಿದ್ದರು. ಕಾರ್ಯಕ್ರಮದಲ್ಲಿ ಅವರ ಪಕ್ಕದಲ್ಲಿ ಕುಳಿತಿದ್ದೆ. ಆಗ ಅವರ ಸೌಮ್ಯ ಸಭಾವ, ಮಿತಿ ಭಾಷಿಕರು ಅನ್ನವುದು ಗೊತ್ತಾಯಿತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂಸದ ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





