ಭದ್ರಾವತಿಯಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್, ಹಣ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 5 ಜನವರಿ 2019   

ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಖಾಸಗಿ ಬಸ್ ನಿಲ್ದಾಣದ ಬಳಿ ಮಟ್ಕಾ ಜೂಜಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧನದ ಸಂದರ್ಭ ಹಣವನ್ನು ವಶಕ್ಕೆ ಪಡೆಯಲಾಗಿದೆ. ಕೂಡ್ಲಿಗೆರೆಯ ಚಿನ್ನಪ್ಪಯ್ಯ, ಅಶೋಕ್, ತಿಲಕ್’ನಗರದ ಶಿವಣ್ಣ, ಕಾಗದ ನಗರದ ಪ್ರಸನ್ನ ಬಂಧಿತರು. ಇವರಿಂದ 2915 ರೂ. ನಗದು ವಶಕ್ಕೆ ಪಡೆಯಲಾಗಿದೆ. ಸಿಪಿಐ ಯೋಗೇಶ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕೃಷ್ಣಮೂರ್ತಿ, ನಟರಾಜ್, ಯೋಗೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.  

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 5, 2019

Leave a Comment