ಶಿವಮೊಗ್ಗ ವಿದ್ಯಾನಗರ ಕಡೆಗೆ ತೆರಳುವ ವಾಹನ ಸವಾರರೆ ಎಚ್ಚರ.. ಎಚ್ಚರ.. ನಡು ರಸ್ತೆಯಲ್ಲಿ ಕೂತಿದ್ದಾನೆ ಜವರಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 05 JANUARY 2021

ನಡು ರಸ್ತೆಯಲ್ಲಿ ಕಾದು ಕೂತಿದ್ದಾನೆ ಜವರಾಯ, ವಾಹನ ಚಾಲಕರೆ ಎಚ್ಚರ.. ಎಚ್ಚರ.. ಇದು ಶಿವಮೊಗ್ಗದ ಪ್ರಮುಖ ಹೈವೇ. ವಾಹನಗಳು ವೇಗ ಪಡೆದುಕೊಳ್ಳುವ ಪಾಯಿಂಟ್‍ನಲ್ಲೇ ದಿಢೀರ್ ಎದುರಾಗುತ್ತವೆ ಗುಂಡಿಗಳು. ಸ್ವಲ್ಪ ಯಾಮಾರಿದರೆ ಜೀವ ಕಳೆದುಕೊಳ್ಳವುದು ಫಿಕ್ಸ್.

ಶಿವಮೊಗ್ಗದ ಬಿ.ಹೆಚ್‍.ರಸ್ತೆಯ ದುಸ್ಥಿತಿ ಇದು. ಇಲ್ಲಿನ ಎನ್‍.ಸಿ.ಸಿ. ಕಚೇರಿ ಮುಂದೆ ರಸ್ತೆಯಲ್ಲಿರುವ ಗುಂಡಿಗಳಿವು.

CITY NEWS LOGO 1 1

ಬಿದ್ದವರೆಷ್ಟೋ? ಗಾಯ ಮಾಡಿಕೊಂಡವರೆಷ್ಟೋ?

ತುಂಗಾ ಸೇತುವೆ ಮೇಲಿಂದ ವಿದ್ಯಾನಗರ ಕಡೆಗೆ ಬರುವವರಿಗೆ ಮೊದಲು ಸ್ವಾಗತಿಸುವುದೇ ಈ ಭಯಾನಕ ಗುಂಡಿಗಳು. ಡಬಲ್ ರಸ್ತೆಗೆ ಪ್ರವೇಶ ಪಡೆಯುವ ಮೊದಲು ದೊಡ್ಡ ಗುಂಡಿಗಳಿವೆ. ಸೇತುವೆ ಕಡೆಯಿಂದ ಬರುವವರು ಈ ತಿರುವಿನಲ್ಲಿ ವಾಹನದ ವೇಗ ಹೆಚ್ಚಿಸಿಕೊಳ್ಳುತ್ತಾರೆ. ಅದರೆ ದಿಢೀರ್ ಗುಂಡಿಗಳಿಂದಾಗಿ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯ ಮಾಡಿಕೊಳ್ಳುತ್ತಿದ್ದಾರೆ.

ರಾತ್ರಿ ಹೊತ್ತಲ್ಲಿ ಕಾಣೋದೇ ಇಲ್ಲ

ವಿದ್ಯಾನಗರದ ಡಬಲ್ ರೋಡ್‍ ಶುರುವಾಗುವುದೇ ಈ ಗುಂಡಿಗಳನ್ನು ದಾಟಿದ ಮೇಲೆ. ಹಾಗಾಗಿ ಗುಂಡಿಗಳು ಇರುವ ಕಡೆ ಬೀದಿ ದೀಪಗಳಿಲ್ಲ. ರಾತ್ರಿ ವೇಳೆ ಇಲ್ಲಿ ಬರುವ ವಾಹನ ಸವಾರರಿಗೆ ಗುಂಡಿಗಳು ಇದ್ದಾವೆ ಅನ್ನುವುದು ಗೊತ್ತೇ ಆಗುವುದಿಲ್ಲ. ಈ ವೇಳೆ ಇಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಜವರಾಯನ ದರ್ಶನವಾಗುತ್ತದೆ. ಕಾರು, ಆಟೋ ಚಾಲಕರು ವೇಗವಾಗಿದ್ದರೆ ನಿಯಂತ್ರಣ ಕಳೆದುಕೊಂಡಿರುವ ಪ್ರಕರಣಗಳು ಇದ್ದಾವೆ.

ಡಾಂಬಾರು ಹಾಕದೆ ಹೋದರು

ಇತ್ತೀಚೆಗಷ್ಟೇ ಸೇತುವೆ ಬಳಿ ಇದ್ದ ಗುಂಡಿಗಳಿಗೆಲ್ಲ ಡಾಂಬಾರು ಹಾಕಿ ಮುಚ್ಚಲಾಗಿದೆ. ಆದರೆ ಈ ಗುಂಡಿಗಳನ್ನು ಹಾಗೆ ಬಿಟ್ಟು ಹೋಗಿದ್ದಾರೆ. ಇಲ್ಲಿ ಅಪಘಾತಗಳು ಸಂಭವಿಸುತ್ತಿರುವುದನ್ನು ಗಮನಿಸಿದ ಟ್ರಾಫಿಕ್ ಪೊಲೀಸರು ಗುಂಡಿಗಳ ಮುಂದೆ ಬ್ಯಾರಿಕೇಡ್ ಇಟ್ಟು, ಚಾಲಕರಿಗೆ ಮುನ್ನೆಚ್ಚರಿಕೆ ನೀಡಲು ಯತ್ನಿಸಿದ್ದಾರೆ.

ಇಲ್ಲಿರುವ ಗುಂಡಿಗಳು ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ಬಂದಿಲ್ಲ ಅಂತೇನಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಂದ ಹಿಡಿದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳವರೆಗೆ ಪ್ರತಿಯೊಬ್ಬರು ಇಲ್ಲಿ ಸಂಚಾರಿಸುತ್ತಾರೆ. ಆದರೆ ಯಾರೊಬ್ಬರು ಗುಂಡಿಗಳು ಮತ್ತು ಇವುಗಳಿಂದ ಉಂಟಾಗುತ್ತಿರುವ ಸಮಸ್ಯೆ ಕುರಿತು ಕಿಂಚಿತ್ತು ಯೋಚಿಸಿದಂತೆ ಕಾಣುತ್ತಿಲ್ಲ.

134108271 1303067196721364 7534053983715942715 o.jpg? nc cat=106&ccb=2& nc sid=730e14& nc ohc=rldc7L4J5yAAX9PsX i& nc ht=scontent.fblr4 3

134350103 1303067190054698 8416596792522726132 o.jpg? nc cat=111&ccb=2& nc sid=730e14& nc ohc=11fyXpvJ09QAX IJTmw& nc ht=scontent.fblr4 2

134987691 1303067243388026 3393476518276448239 o.jpg? nc cat=111&ccb=2& nc sid=730e14& nc ohc=TMZNJeg8JB4AX9qhESf& nc ht=scontent.fblr4 2

136096090 1303067223388028 4830435144965789217 o.jpg? nc cat=102&ccb=2& nc sid=730e14& nc ohc=16srV8L8tUoAX NgTcz& nc ht=scontent.fblr4 1

136062219 1303067230054694 2311310631473946394 o.jpg? nc cat=109&ccb=2& nc sid=730e14& nc ohc=sqPNOVWagqIAX 4 k4k& nc ht=scontent.fblr4 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 5, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment