SHIMOGA | ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ, ಸಮ್ಮೇಳನದ ಅಧ್ಯಕ್ಷರ ಅದ್ಧೂರಿ ಮೆರವಣಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021

ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ರೈತರು, ಯೋಧರ ಬದುಕಿಗೆ ಅಡ್ಡಿ ಆತಂಕಗಳು ಉಂಟಾದರೆ  ಎದೆ ಕೊಟ್ಟು ನಿಲ್ಲಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದು ಶಿವಮೊಗ್ಗ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಡಾ.ವಿಜಯದೇವಿ ತಿಳಿಸಿದರು.

ಗೋಪಿಶೆಟ್ಟಿಕೊಪ್ಪ ಬಡಾವಣೆಯ ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಸಾಹಿತ್ಯ ಭವನದಲ್ಲಿ ಆಯೋಜಿಸಿರುವ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೆಲವನ್ನು ಕಾಯುವ ಯೋಧ, ಅನ್ನ ನೀಡುವ ರೈತರ ಸಂರಕ್ಷಣೆ, ಸುರಕ್ಷತೆಯ ಹೊಣೆ ಸರ್ಕಾರ ಮತ್ತು ನಮ್ಮೆಲ್ಲರದ್ದಾಗಿದೆ. ಅವರ ಬದುಕಿಗೆ ಅಡ್ಡಿ ಉಂಟಾದರೆ ಎಲ್ಲರು ಅವರೊಂದಿಗೆ ನಿಲ್ಲಬೇಕಿದೆ ಎಂದರು.

ಸಮಗ್ರ ಸಾಂಸ್ಕೃತಿಕ ಇತಿಹಾಸ ಪುನರ್‍ ರೂಪಿಸಿ

ಶಿವಮೊಗ್ಗ ಜಿಲ್ಲೆಯ ಸಮಗ್ರ ಸಾಂಸ್ಕೃತಿಕ ಇತಿಹಾಸವನ್ನು ಪುನರ್ ರೂಪಿಸುವ ಕೆಲಸವಾಗಬೇಕಿದೆ. ಜಿಲ್ಲೆಯ ಏಳು ತಾಲೂಕುಗಳಲ್ಲಿ ಶಾಸನಗಳ ಅಧ್ಯಯನ ಆಗಬೇಕಿದೆ. ಕುವೆಂಪು ವಿಶ್ವವಿದ್ಯಾಲಯದ ಸಹಕಾರದೊಂದಿಗೆ ರಾಜ್ಯ ಸರ್ಕಾರ ಸಮಗ್ರ ಸಾಂಸ್ಕೃತಿಕ ಇತಿಹಾಸ ರಚಿಸಬೇಕಿದೆ ಎಂದು ಸರ್ವಾಧ್ಯಕ್ಷೆ ಡಾ.ವಿಜಯಾದೇವಿ ತಿಳಿಸಿದರು.

ನಿಕಟಪೂರ್ವ ಸಮ್ಮೇಳನ ಅಧ್ಯಕ್ಷೆ ವಿಜಯಾ ಶ್ರೀಧರ್, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ವಿಪಕ್ಷ ನಾಯಕ ಯೋಗೇಶ್, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ, ಎಂ.ಎನ್.ಸುಂದರ್ ರಾಜ್, ರುದ್ರಮುನಿ ಸಜ್ಜನ್, ಜಿ.ಪಿ.ಸಂಪತ್, ಎಸ್.ಪಿ.ದಿನೇಶ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.

ಇದಕ್ಕೂ ಮೊದಲು ಗೋಪಾಳ ವೃತ್ತದಿಂದ ಸಭಾ ಭವನದವರೆಗೆ ಸಮ್ಮೇಳನದ ಸರ್ವಾಧ್ಯಕ್ಷೆ ಡಾ.ವಿಜಯಾದೇವಿ ಅವರ ಮೆರವಣಿಗೆ ನಡೆಸಲಾಯಿತು.

145730076 1319904871704263 5664927339337956060 n.jpg? nc cat=109&ccb=2& nc sid=8bfeb9& nc ohc=JWFzbXQZ5 UAX98RZf9& nc ht=scontent.fixe1 1

144378203 1319904835037600 1044961433194200003 n.jpg? nc cat=104&ccb=2& nc sid=8bfeb9& nc ohc=j5RMI YualQAX KjlsD& nc ht=scontent.fixe1 1

145077270 1319904921704258 128545593547151080 n.jpg? nc cat=110&ccb=2& nc sid=8bfeb9& nc ohc=gzh1jciDMWwAX8W1a8D& nc ht=scontent.fixe1 2

143256055 1319905105037573 5513506136275569276 n.jpg? nc cat=105&ccb=2& nc sid=8bfeb9& nc ohc=wEgvbdGsYvYAX9wnB B& nc ht=scontent.fixe1 2

144417246 1319905135037570 4722185391016996936 n.jpg? nc cat=106&ccb=2& nc sid=8bfeb9& nc ohc=VKS GbSZulgAX9zytsz& nc ht=scontent.fixe1 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 1, 2021

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

Leave a Comment