ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಕರ್ನಾಟಕ ಸಂಘದ ವತಿಯಿಂದ ನೀಡಲಾಗುವ ಡಾ. ದ.ರಾ.ಬೇಂದ್ರೆ ಕಾವ್ಯ ಪ್ರಶಸ್ತಿಯನ್ನು ಡಾ.ಚಂದ್ರಶೇಖರ ಪಾಟೀಲ ಅವರಿಗೆ ನೀಡಲಾಯಿತು.
ಬೆಂಗಳೂರಿನಲ್ಲಿರುವ ಡಾ.ಚಂದ್ರಶೇಖರ ಪಾಟೀಲ ಅವರ ಮನೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಯು 25 ಸಾವಿರ ರೂ. ನಗದು ಬಹುಮಾನವನ್ನು ಒಳಗೊಂಡಿದೆ.
ಪ್ರೊ.ತೀ.ನಂ.ಶ್ರೀ ಪ್ರಶಸ್ತಿ
ಡಾ. ಹೆಚ್.ಎಸ್.ರಾಘವೇಂದ್ರ ರಾವ್ ಅವರಿಗೆ ಬೆಂಗಳೂರಿನ ಅವರ ಮನೆಯಲ್ಲೇ ಪ್ರೊ. ತೀ.ನಂ.ಶ್ರೀಕಂಠಯ್ಯ ಸಾಹಿತ್ಯ ವಿಮರ್ಶೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರ್ನಾಟಕ ಸಂಘದ ಅಧ್ಯಕ್ಷ ಉದಯ ಶಂಕರ ಶಾಸ್ತ್ರಿ, ಗೌರವ ಕಾರ್ಯದರ್ಶಿ ಪ್ರೊ. ಎಂ.ಆಶಾಲತಾ ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






