ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 FEBRUARY 2021
ಹಾಲಿನ ಪುಡಿ ಘಟಕ ಮತ್ತು ಅತ್ಯಾಧುನಿಕ ಡೈರಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಮಂಡಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.
ಇದನ್ನೂ ಓದಿ | ಇನ್ಮುಂದೆ ಹೈದರಾಬಾದ್ನಲ್ಲೂ ಸಿಗುತ್ತೆ ಶಿವಮೊಗ್ಗದ ಹಾಲು, ಮುತ್ತಿನ ನಗರಿಗೆ ಎಷ್ಟು ಲೀಟರ್ ಹೋಗುತ್ತೆ? ಮಾರಾಟ ಹೇಗೆ?
ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ ಶಿಮುಲ್ ಆಡಳಿತ ಮಂಡಳಿ, 145 ಕೋಟಿ ವೆಚ್ಚದ 30 ಮೆಟ್ರಿಕ್ ಟನ್ ಸಾಮರ್ಥ್ಯದ ಹಾಲಿನ ಪುಡಿ ಘಟಕ, ದಾವಣಗೆರೆ ಜಿಲ್ಲೆಯ ಎಚ್.ಕಲಪನಹಳ್ಳಿಯಲ್ಲಿ 3 ಲಕ್ಷ ಲೀಟರ್ ಸಾಮರ್ಥ್ಯದ ಅತ್ಯಾಧುನಿಕ ಡೈರಿ ನಿರ್ಮಾಣಕ್ಕೆ 174 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು.
ಒಕ್ಕೂಟ ಉಪಾಧ್ಯಕ್ಷ ಹೆಚ್.ಕೆ.ಬಸಪ್ಪ, ನಿರ್ದೇಶಕರಾದ ಜಗದೀಶಪ್ಪ ಬಣಕಾರ್, ಎನ್.ಎಚ್.ಶ್ರೀಪಾದರಾವ್, ಎಚ್.ಬಿ.ದಿನೇಶ್, ಜಿ.ಪಿ.ಯಶವಂತ ರಾಜು, ಎನ್.ಹೆಚ್.ಭಾಗ್ಯ, ಎಂ.ಸಿದ್ದಲಿಂಗಪ್ಪ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಕೆ.ಎಸ್.ಬಸವರಾಜ ಹಾಗೂ ಹಿರಿಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






