
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MARCH 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಭೆಗೆ ಜೈ ಶ್ರೀರಾಮ್ ಘೋಷಣೆ ಕಾರಣವಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ ಹೇಳಿದ್ದಾರೆ.
ಇದನ್ನೂ ಓದಿ | ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಭದ್ರಾವತಿ ಪೊಲೀಸ್, ಮಧ್ಯಾಹ್ನದವರೆಗೆ ಗಡುವು ಕೊಟ್ಟ ಕಾಂಗ್ರೆಸ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರೇಗೌಡ ಅವರು, ವಂದೇ ಮಾತರಂ, ಜೈ ಶ್ರೀರಾಮ್ ಘೋಷಣೆಗೂ ಗಲಾಟೆಗೂ ಸಂಬಂಧವೇ ಇಲ್ಲ. ಬೇಕಂತಲೆ ಇದನ್ನು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು.
ಹತ್ತು ಲಕ್ಷದ ಮ್ಯಾಟ್
ಕಬಡ್ಡಿ ಪಂದ್ಯಾವಳಿ ನಡೆಸಲು ಹತ್ತು ಲಕ್ಷ ರೂ. ಮೌಲ್ಯದ ಮ್ಯಾಟ್ಗಳನ್ನು ಹಾಕಿಸಲಾಗಿತ್ತು. ಪಂದ್ಯಾವಳಿಯ ಬಳಿಕ ಆ ಮ್ಯಾಟ್ಗಳ ಮೇಲೆ ಪಟಾಕಿ ತಂದಿಟ್ಟಿದ್ದರು. ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಹತ್ತು ಲಕ್ಷದ ಮ್ಯಾಟ್ಗಳು ಹೋಗುತ್ತಿದ್ದವು. ಈ ಕಾರಣಕ್ಕೆ ಗಲಾಟೆಯಗಿದ್ದು ಎಂದರು.
ನಾವೇ ಮೊದಲು ಹೇಳಿದ್ದು
ವಂದೇ ಮಾತರಂ, ಭಾರತ್ ಮಾತಾ ಕೀ ಜೈ ಅಂತೆಲ್ಲ ಮೊದಲು ಹೇಳಿದ್ದೇ ಕಾಂಗ್ರೆಸ್ ಪಕ್ಷ. ವರ್ಷಾನುಗಟ್ಟಲೆಯಿಂದ ಈ ಘೋಷಣೆ ಕೂಗುತ್ತಿರುವುದು ನಾವು. ಈಗ ಬಂದು ಘೋಷಣೆ ಕೂಗಿದ್ದಕ್ಕೆ ಗಲಭೆ ಅನ್ನುತ್ತಿದ್ದಾರೆ ಎಂದು ಆರೋಪಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






