ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ


ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 MARCH 2021
ಶ್ರೀರಾಮನ ಬಗ್ಗೆ ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಅವಹೇಳನಕಾರಿ ಹೇಳಿ ನೀಡಿರುವುದನ್ನು ಭಜರಂಗದಳ ಕಾರ್ಯಕರ್ತರು ಖಂಡಿಸಿದ್ದಾರೆ. ಭದ್ರಾವತಿಯಲ್ಲಿ ಸಿ.ಎಂ.ಇಬ್ರಾಹಿಂ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭದ್ರಾವತಿಯ ರಂಗಪ್ಪ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ ಭಜರಂಗದಳ ಕಾರ್ಯಕರ್ತರು, ಸಿ.ಎಂ.ಇಬ್ರಾಹಿಂ ವಿರುದ್ಧ ಘೋಷಣೆ ಕೂಗಿದರು.
ಇತ್ತೀಚೆಗೆ ಸಿ.ಎಂ.ಇಬ್ರಾಹಿಂ ಅವರು ಜೈ ಸಿಡಿ ರಾಮ್ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದು ಅಸಂಖ್ಯಾತ ಹಿಂದೂಗಳ ಮನಸಿಗೆ ನೋವುಂಟು ಮಾಡಿದೆ. ಸಿ.ಎಂ. ಇಬ್ರಾಹಿಂ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭದ್ರಾವತಿ ಭಜರಂಗದಳ ಕಾರ್ಯಕರ್ತರು ಆಗ್ರಹಿಸಿದರು.


ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















