| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021
ಕರೋನ ಆತಂಕದ ನಡುವೆ, ಹೋಳಿ ಹುಣ್ಣಿಮೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬಣ್ಣದ ಆಟ ಶುರುವಾಗಿದೆ. ವಿವಿಧ ಬಡಾವಣೆಗಳಲ್ಲಿ ಮಕ್ಕಳು ಬಣ್ಣ ಎರಚಿ ಸಂಭ್ರಮ ಪಡುತ್ತಿದ್ದಾರೆ
ಶಿವಮೊಗ್ಗ ನಗರದ ವಿವಿಧೆಡೆ ಮಕ್ಕಳು ಹೋಳಿ ಹಬ್ಬ ಆಚರಿಸುತ್ತಿದ್ದಾರೆ. ಬಣ್ಣ ಹಚ್ಚಿಕೊಂಡು, ಮನೆ ಮನೆಗೂ ತೆರಳುತ್ತಿದ್ದಾರೆ. ಸ್ನೇಹಿತರಿಗೆ ಬಣ್ಣ ಹಚ್ಚಿ ಖುಷಿ ಪಡುತ್ತಿದ್ದಾರೆ.
ಮನ್ಮಥ ಮೂರ್ತಿ ಪ್ರತಿಷ್ಠಾಪನೆ
ಮತ್ತೊಂದೆಡೆ ಜಿಲ್ಲೆಯ ವಿವಿಧೆಡೆ ಮನ್ಮಥನ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ. ಭದ್ರಾವತಿಯ ಕುಂಬಾರ ಬೀದಿಯಲ್ಲಿ ರತಿ ಸಹಿತ ಮನ್ಮಥನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ.
ಗ್ರಾಮೀಣ ಭಾಗದಲ್ಲಿ ಕಾಮಣ್ಣನನ್ನು ಹೊತ್ತು, ಮನೆ ಮನೆಗೆ ತೆರಳುತ್ತಿರುವ ಮಕ್ಕಳು, ಹಣ, ಕಟ್ಟಿಗೆ, ಭರಣಿ ಸಂಗ್ರಹಿಸುತ್ತಿದ್ದಾರೆ. ಊರಿನ ಹೊರ ಭಾಗದಲ್ಲಿ ಕಾಮಣ್ಣನ ಪ್ರತಿಷ್ಠಾಪನೆ ಮಾಡಿ, ಹಬ್ಬದ ಬಳಕ ದಹನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಫೋಟೊ : ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ ಮಕ್ಕಳು ಕಾಮದಹನಕ್ಕೆ ಸಿದ್ಧತೆ ಮಾಡಿಕೊಂಡಿರುವುದು.

ಫೋಟೊ : ಭದ್ರಾವತಿಯ ಬಡಾವಣೆಯೊಂದರಲ್ಲಿ ಮನ್ಮಥನ ಪ್ರತಿಷ್ಠಾಪನೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()