ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 APRIL 2021
ಯುಗಾದಿ ಹಬ್ಬದಂದು ಹೊಸನಗರದಲ್ಲಿ ಜನರಿಗೆ ವರುಣನ ದರ್ಶನವಾಗಿದೆ. ತಾಲೂಕಿನ ವಿವಿಧೆಡೆ ಜೋರು ಮಳೆಯಾಗಿದೆ.
ಭಾರಿ ಬಿಸಿಲು, ಧಗೆ, ಶಕೆಯಿಂದ ಹೈರಾಣಾಗಿದ್ದ ಜನರಿಗೆ ಮಳೆ ತುಸು ತಂಪು ನೀಡಿದೆ. ಹೊಸನಗರ ಪಟ್ಟಣ ಸೇರಿದಂತೆ, ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಯಾದ ವರದಿಯಾಗಿದೆ.
ಮಳೆಯಾಗುತ್ತಿದ್ದಂತೆ ಹಲವು ಕಡೆ ವಿದ್ಯುತ್ ವ್ಯತ್ಯಯವಾಯಿತು. ಸೋಮವಾರ ರಾತ್ರಿ ಗುಡುಗು, ಮಿಂಚು, ಗಾಳಿ ಜೋರಿತ್ತು. ಆದರೆ ಮಳೆಯಾಗಿರಲಿಲ್ಲ. ಹಬ್ಬದ ದಿನ ಮಳೆ ಸುರಿದಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






