ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 APRIL 2021
ಎಟಿಎಂನಿಂದ ಹಣ ಡ್ರಾ ಮಾಡಿಕೊಡಲು ಸಹಾಯ ಮಾಡುವ ನೆಪದಲ್ಲಿ ಹೊಳೆಹೊನ್ನೂರಿನ ರೈತರೊಬ್ಬರಿಗೆ ವಂಚಕನೊಬ್ಬ 35 ಸಾವಿರ ರೂ. ಮೋಸ ಮಾಡಿದ್ದಾನೆ.

ಶಿವಮೊಗ್ಗದ ಬಿ.ಹೆಚ್.ರಸ್ತೆಯ ಎಟಿಎಂ ಕೇಂದ್ರವೊಂದರಲ್ಲಿ ಘಟನೆ ಸಂಭವಿಸಿದೆ. ಹಣ ಡ್ರಾ ಮಾಡಲು ರೈತರೊಬ್ಬರು ಸ್ಥಳೀಯರೊಬ್ಬರ ನೆರವು ಪಡೆದಿದ್ದರು. ಹಣ ಡ್ರಾ ಮಾಡಿದ ಬಳಿಕ ರೈತನ ಎಟಿಎಂ ಬದಲು ಬೇರೊಂದು ಎಟಿಎಂ ಕಾರ್ಡನ್ನು ಆ ವಂಚಕ ರೈತನಿ ಕೈಗಿಟ್ಟಿದ್ದಾನೆ.
ಬಳಿಕ ಸಾಗರದ ಎಟಿಎಂ ಕೇಂದ್ರವೊಂದರಲ್ಲಿ ವಂಚಕ 35 ಸಾವಿರ ರೂ. ಹಣವನ್ನು ವಿಥ್ ಡ್ರಾ ಮಾಡಿದ್ದಾನೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















