ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021
ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ನಡೆಸಿದ ಸಿಆರ್ಪಿಎಫ್ ಮಹಿಳಾ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಸುರೇಶ್ ಬಾಬು ಶಿವಮೊಗ್ಗದ ಕೋಟೆ ಠಾಣೆಗೆ ದೂರು ನೀಡಿದ್ದಾರೆ.

ಮಸ್ಕಿ ವಿಧಾನಸಭೆ ಚುನಾವಣೆಯ ಬಂದೋಬಸ್ತ್ಗೆ ಸಿಆರ್ಪಿಎಫ್ನ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರು ತಪಾಸಣೆ ನೆಪದಲ್ಲಿ ಸಿಆರ್ಪಿಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದು ಮಾಜಿ ಶಾಸಕ ನಂದೀಶ್ ರೆಡ್ಡಿ ಆರೋಪಿಸಿ, ತಪಾಸಣಾ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದ್ದರು.
ಸಿಆರ್ಪಿಎಫ್ ಮಹಿಳಾ ಸಿಬ್ಬಂದಿಯ ವಿರುದ್ಧ ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಈ ಸಂಬಂಧ ಸುರೇಶ್ ಬಾಬು ಅವರು ದೂರು ನೀಡಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






