ಕಂಡಲೆಲ್ಲ ಆನೆಗಳ ಹೆಜ್ಜೆ ಗುರುತು, ತೆಂಗಿನ ಮರಗಳು ಬುಡಮೇಲು, ಶಿವಮೊಗ್ಗ ಸಿಟಿ ಸಮೀಪದ ಈ ಹಳ್ಳಿ ಜನರಲ್ಲಿ ದಿಗಿಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MAY 2021

ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ಕಾಡನೆಗಳು ದಾಳಿ ಮಾಡಿವೆ. ಗದ್ದೆ, ತೊಟದಲ್ಲಿ ಬೆಳೆ ಹಾನಿ ಮಾಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಪುರದಾಳು ಗ್ರಾಮದ ತೋಟವೊಂದಕ್ಕೆ ದಾಳಿ ಮಾಡಿ, ತೆಂಗಿನ ಮರಗಳನ್ನು ಉರುಳಿಸಿವೆ. ಶುಂಠಿ ಹೊಲದಲ್ಲಿ ಓಡಾಡಿ ಬೆಳೆ ಹಾನಿ ಮಾಡಿವೆ. ಹಿಳ್ಳೋಡಿ ಗೋವಿಂದಪ್ಪ, ಶಿವಣ್ಣ ಮತ್ತು ಸುನಿಲ್ ಭಟ್ಟ ಎಂಬುವವರ ತೋಟ, ಹೊಲದಲ್ಲಿ ಕಾಡಾನೆಗಳು ಪುಂಡಾಟ ಮಾಡಿವೆ.

ಇಲ್ಲಿನ ಮಲೆಶಂಕರ ಮತ್ತು ಪುರದಾಳು ಗ್ರಾಮಗಳ ನಡುವೆ ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಕಾಡಾನೆಗಳು ನಿತ್ಯ ಸಂಚರಿಸುತ್ತವೆ.

180725959 1380675395627210 4750756312465751875 n.jpg? nc cat=110&ccb=1 3& nc sid=8bfeb9& nc ohc=EEQENtMjg8AAX yniqv& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 5, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment