ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JUNE 2021
ಶಿವಮೊಗ್ಗಕ್ಕೆ ಭೇಟಿ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಬೆಳ್ಳಂಬೆಳಗ್ಗೆ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ಆರಂಭಿಸಿದ್ದಾರೆ. ನಗರದ ವಿವಿಧೆಡೆ ಕಾಮಗಾರಿಗಳ ಪರಿಶೀಲನೆ ನಡಸುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ ವಠಾರೆ ಸೇರಿದಂತೆ ಹಲವರು ಇದ್ದರು.
ಎಲ್ಲೆಲ್ಲಿ ಪರಿಶೀಲನೆ?
ನರ್ಸ್ ಕ್ವಾರ್ಟರ್ಸ್ ರಸ್ತೆ, ಮಿಷನ್ ಕಾಂಪೌಂಡ್ ಮತ್ತು ದುರ್ಗಿಗುಡಿ ರಸ್ತೆಗಳು, ಮಿಷನ್ ಕಾಂಪೌಂಡ್ ಪಾರ್ಕ್, ದುರ್ಗಿಗುಡಿ ಶಾಲೆ, ಗಾಂಧಿ ಪಾರ್ಕ್, ರವೀಂದ್ರನಗರ ರಸ್ತೆ, ಯೋಗ ಭವನ ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳ ಸಚಿವ ಭೈರತಿ ಬಸವರಾಜು ಅವರು ಪರಿಶೀಲನೆ ನಡೆಸಲಿದ್ದಾರೆ.




ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






