ದೇವಸ್ಥಾನದ ಹುಂಡಿ ಒಡೆದು ನೋಟುಗಳನ್ನಷ್ಟೆ ಕದ್ದೊಯ್ದ ಕಳ್ಳರು

ಶಿವಮೊಗ್ಗ ಲೈವ್.ಕಾಂ | ANAVATTI NEWS | 14 JUNE 2021

ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ದೇವಸ್ಥಾನದ ಹುಂಡಿ ಒಡೆದ ಕಳ್ಳರು ನೋಟುಗಳನ್ನಷ್ಟೆ ಕದ್ದೊಯ್ದಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತೆ ಮಾರ್ಕೆಟ್ ಸರ್ಕಲ್ ಬಳಿ ಇರುವ ಬಾನಿ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಹುಂಡಿ ಒಡೆದಿದ್ದಾರೆ. ಚಿಲ್ಲರೆ ಹಣವನ್ನು ಬಿಟ್ಟು ನೋಟುಗಳನ್ನು ಮಾತ್ರ ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಕಳ್ಳತನಕ್ಕೆ ಬ್ರೇಕ್ ಹಾಕಲು ಈ ಭಾಗದಲ್ಲಿ ಸಿಸಿಟಿವಿಯನ್ನು ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment