ದೇವಸ್ಥಾನದ ಹುಂಡಿ ಒಡೆದು ನೋಟುಗಳನ್ನಷ್ಟೆ ಕದ್ದೊಯ್ದ ಕಳ್ಳರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ANAVATTI NEWS | 14 JUNE 2021

ದೇವಸ್ಥಾನದ ಹುಂಡಿ ಒಡೆದ ಕಳ್ಳರು ನೋಟುಗಳನ್ನಷ್ಟೆ ಕದ್ದೊಯ್ದಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಸಂತೆ ಮಾರ್ಕೆಟ್ ಸರ್ಕಲ್ ಬಳಿ ಇರುವ ಬಾನಿ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಹುಂಡಿ ಒಡೆದಿದ್ದಾರೆ. ಚಿಲ್ಲರೆ ಹಣವನ್ನು ಬಿಟ್ಟು ನೋಟುಗಳನ್ನು ಮಾತ್ರ ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಕಳ್ಳತನಕ್ಕೆ ಬ್ರೇಕ್ ಹಾಕಲು ಈ ಭಾಗದಲ್ಲಿ ಸಿಸಿಟಿವಿಯನ್ನು ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

Leave a Comment