ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021
ತಂಬಾಕು ಮಂಡಳಿಯ ಆವರಣದಲ್ಲಿ ಅತಿಕ್ರಮ ಪ್ರವೇಶ ಮಾಡಿದ ಆರೋಪ ಮೇಲೆ ಖಾಸಗಿ ಕಂಪನಿಯೊಂದರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಶಿವಮೊಗ್ಗದ ಅಬ್ಬಲಗೆರೆ ಸಮೀಪ ಇರುವ ತಂಬಾಕು ಮಂಡಳಿಯ ಆವರಣದಲ್ಲಿ ಖಾಸಗಿ ಕಂಪನಿಯವರು ಅತಿಕ್ರಮ ಪ್ರವೇಶ ಮಾಡಿದ್ದಾರೆ. ಆ ಕಂಪನಿಗೆ ಸೇರಿದ ಸಾಮಗ್ರಿಗಳನ್ನು ತಂಬಾಕು ಮಂಡಳಿಯ ಆವರಣದೊಳಗೆ ಹಾಕಿಕೊಂಡಿದ್ದಾರೆ. ಜೂನ್ 2ರಂದು ಈ ಕಂಪನಿಯವರು ಅತಿಕ್ರಮ ಪ್ರವೇಶ ಮಾಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ತಂಬಾಕು ಮಂಡಳಿ ಪ್ರಾದೇಶಿಕ ವ್ಯವಸ್ಥಾಪಕರು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ತಂಬಾಕು ಮಂಡಳಿಯ ಅಧಿಕಾರಿಯೊಬ್ಬರ ಕುಮ್ಮಕ್ಕಿನಿಂದ ಅತಿಕ್ರಮ ಪ್ರವೇಶವಾಗಿರುವ ಬಗ್ಗೆ ಪ್ರಾದೇಶಿಕ ವ್ಯವಸ್ಥಾಪಕರು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






