ಶಿವಮೊಗ್ಗ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ, ಎರಡು ದಿನ ಯಾವುದಕ್ಕೆಲ್ಲ ಅವಕಾಶವಿದೆ? ಯಾವುದಕ್ಕಿಲ್ಲ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JUNE 2021

ಶಿವಮೊಗ್ಗ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ಶುಕ್ರವಾರ ಸಂಜೆ 7 ಗಂಟೆಯಿಂದೆ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಯಾವುದಕ್ಕೆಲ್ಲ ಅವಕಾಶವಿದೆ? ಯಾವುದಕ್ಕಿಲ್ಲ?

ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

ದಿನದ 24ಗಂಟೆ ಕಾರ್ಯ ನಿರ್ವಹಿಸಬೇಕಾದ, ತುರ್ತು ಹಾಗೂ ಅವಶ್ಯಕ ಸೇವೆಗಳನ್ನು ಒದಗಿಸುವ ಎಲ್ಲಾ ಕೈಗಾರಿಕೆಗಳು, ಕಂಪೆನಿಗಳು ಮತ್ತು ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಒದಗಿಸಿರಬೇಕು.

ಟೆಲಿಕಾಂ ಮತ್ತು ಇಂಟರ್‍ ನೆಟ್  ಸೇವೆ ಒದಗಿಸುವ ಸಂಸ್ಥೆಗಳ ಸಿಬ್ಬಂದಿಗಳ ವಾಹನ ಸಂಚಾರಕ್ಕೆ ಅವಕಾಶವಿದೆ.

ಆಸ್ಪತ್ರೆಗೆ ತೆರಳಬೇಕಾದ ರೋಗಿಗಳು, ಕೋವಿಡ್ ಲಸಿಕೆ ಪಡೆಯಲು ತೆರಳುವವರ ಸಂಚಾರಕ್ಕೆ ಅನುಮತಿಯಿದೆ.

ದಿನಸಿ, ತರಕಾರಿ, ಹಾಲು ಅವಶ್ಯಕ ವಸ್ತುಗಳ ಮಾರಾಟ ಮಳಿಗೆಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2ರವರೆಗೆ ಅವಕಾಶವಿದೆ. ತಳ್ಳುಗಾಡಿ ಮಾರಾಟಗಾರರು ಸಹ ಈ ಅವಧಿಯಲ್ಲಿ ವ್ಯಾಪಾರ ಮಾಡಬಹುದು.

ಮದ್ಯ ಮಾರಾಟ ಅಂಗಡಿಗಳಿಂದ ಪಾರ್ಸೆಲ್ ಮಾತ್ರ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2ರವರೆಗೆ ಕೊಂಡೊಯ್ಯಬಹುದು.

ಎಲ್ಲಾ ರೀತಿಯ ಸಾಮಾಗ್ರಿಗಳ ಹೋಂ ಡೆಲಿವರಿಗೆ ದಿನವಿಡೀ ಅವಕಾಶವಿದೆ. ರೆಸ್ಟೋರೆಂಟ್‍ಗಳಲ್ಲಿ ಪಾರ್ಸೆಲ್‍ಗೆ ಮಾತ್ರ ಅವಕಾಶವಿದೆ.

ಈಗಾಗಲೇ ನಿಗದಿಯಾಗಿರುವ ವಿವಾಹ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ, 40 ಮಂದಿಗೆ ಮೀರದಂತೆ ಮನೆಯಲ್ಲಿ ನೆರವೇರಿಸಬಹುದು.

ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಗರಿಷ್ಟ  5 ಮಂದಿಗೆ ಸೀಮಿತವಾಗಿ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡಲಾಗಿದೆ.

ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

200513188 1141345859678656 2336811118303997815 n.jpg? nc cat=101&ccb=1 3& nc sid=730e14& nc ohc=hjta83CxAQoAX rrA 9&tn=XgSJ3kUX1No5RJvs& nc ht=scontent.fblr20 1

(ಶಿವಮೊಗ್ಗ ಲೈವ್‍ನ ನಮ್ಮೂರ ನ್ಯೂಸ್‍ – ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭಗಳು ಸೇರಿದಂತೆ ಸುದ್ದಿಯಾಗುವ ಸಂಗತಿಗಳಿದ್ದರೆ ವಾಟ್ಸಪ್ ಮಾಡಿ. ನಿಮ್ಮೂರ ಸುದ್ದಿ ಜಿಲ್ಲೆಯ ಜನಕ್ಕೆ ತಲುಪಲಿ.)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 25, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment