ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 13 ಜುಲೈ 2021
ಆಹಾರ ಅರಸಿ ಬಂದಿದ್ದ ಜಿಂಕೆಯೊಂದರ ಮೇಲೆ ನಾಯಿಗಳು ದಾಳಿ ಮಾಡಿದ್ದರಿಂದ ಗಂಭೀರ ಗಾಯಗೊಂಡಿದ್ದ ಜಿಂಕೆ ಸಾವನ್ನಪ್ಪಿದೆ.
ಬ್ಯಾಕೋಡು ಸಮೀಪ ಕೋಡೂರಿನಲ್ಲಿ ಘಟನೆ ಸಂಭವಿಸಿದೆ. ಶಾಂತರಾಜು ಮತ್ತು ರಾಜು ಎಂಬುವವರ ಜಮೀನಿನ ಬಳಿಗೆ ಜಿಂಕೆ ಬಂದಿತ್ತು. ಅದನ್ನು ಗಮನಿಸಿದ ನಾಯಿಗಳು ದಾಳಿ ಮಾಡಿವೆ. ತಕ್ಷಣ ಜಮೀನು ಮಾಲೀಕರು ಜಿಂಕೆಯನ್ನು ರಕ್ಷಿಸಿ ಅರಣ್ಯಾಧಿಕಾರಿಳಿಗೆ ಮಾಹಿತಿ ನೀಡಿದ್ದರು.
ಆರ್ಎಫ್ಒ ಛಾಯಾ, ಫಾರೆಸ್ಟರ್ ಪ್ರಮೋದ್ ಮತ್ತು ನಾಗರಾಜ್ ಅವರ ತಂಡ ಜಿಂಕೆಯನ್ನು ಸಾಗರದ ಆಸ್ಪತ್ರೆ ಕರೆದೊಯ್ದರು. ಆದರೆ ಮಾರ್ಗ ಮಧ್ಯೆ ಜಿಂಕೆ ಸಾವನ್ನಪ್ಪಿದೆ. ಬಳಿಕ ಮರೋಣತ್ತರ ಪರೀಕ್ಷೆ ನಡೆಸಲಾಯಿತು.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





