ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 14 ಜುಲೈ 2021
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಎರಡನೆ ಡೋಸ್ ಲಸಿಕೆ ಸಿಗದಿರುವ ಕುರಿತು ಸಾಗರ ಶಾಸಕ ಹರತಾಳು ಹಾಲಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ ಕಾಗೋಡು ತಿಮ್ಮಪ್ಪ ಅವರಿಗೆ ಲಸಿಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಶಾಸಕ ಹಾಲಪ್ಪ ಹೇಳಿದ್ದೇನು?
ನಿನ್ನೆ ನೂರು ಡೋಸ್ ಲಸಿಕೆ ಇತ್ತು. ಆದರೆ ಕಾಗೋಡು ತಿಮ್ಮಪ್ಪ ಅವರು ಕೇಂದ್ರಕ್ಕೆ ಹೋದಾಗ ಲಸಿಕೆ ಖಾಲಿಯಾಗಿದೆ. ಸಾಮಾನ್ಯವಾಗಿ ಅವರು ಫೋನ್ ಮಾಡಿ ಹೋಗುತ್ತಿದ್ದರು. ನಿನ್ನೆ ಅವರು ಕರೆ ಮಾಡಿರಲಿಲ್ಲ.
ಕಾಗೋಡು ತಿಮ್ಮಪ್ಪ ಅವರು ಹಿರಿಯರು, ನಮಗೆಲ್ಲ ಮಾರ್ಗದರ್ಶಕರು. ಆದರೆ ಈವರೆಗೆ ಅವರು ಯಾಕೆ ಲಸಿಕೆ ಹಾಕಿಸಿಕೊಂಡಿಲ್ಲ ಅನ್ನುವುದು ಗೊತ್ತಾಗುತ್ತಿಲ್ಲ.
ಇದನ್ನೂ ಓದಿ | ಮಾಜಿ ಸಚಿವರಿಗೂ ತಟ್ಟಿತು ಕರೋನ ವ್ಯಾಕ್ಸಿನ್ ಅಭಾವದ ಬಿಸಿ
ಕಾಗೋಡು ತಿಮ್ಮಪ್ಪ ಅವರ ಬೀಗರು, ಮಗಳು, ಅಳಿಯ, ಮೊಮ್ಮಕ್ಕಳು ಎಲ್ಲರೂ ಡಾಕ್ಟರ್ಗಳಿದ್ದಾರೆ. ಲಸಿಕೆ ಹಾಕಿಸಿಕೊಳ್ಳುವ ವಿಚಾರದಲ್ಲಿ ಅವರಾರೂ ಇವರಿಗೆ ಸಲಹೆ ಕೊಡಲಿಲ್ಲವೊ ಏನೋ. ಯಾಕಿಷ್ಟು ಲೇಟಾಗಿ ಲಸಿಕೆ ತೆಗೆದುಕೊಳ್ಳುತ್ತಿದ್ದಾರೆ ಗೊತ್ತಿಲ್ಲ.
ಕಾಗೋಡು ತಿಮ್ಮಪ್ಪ ಅವರಿಗೆ ಈಗ ಲಸಿಕೆಯ ವ್ಯವಸ್ಥೆ ಮಾಡಿದ್ದೇವೆ. ಅವರಿಗೆ ಈಗ ಲಸಿಕೆ ಕೊಡಲಾಗುತ್ತಿದೆ.
ಗ್ರಾಮಾಂತರಕ್ಕೆ ಇಂತಿಷ್ಟು, ಪಟ್ಟಣಕ್ಕೆ ಇಂತಿಷ್ಟು ಎಂದು ಲಸಿಕೆ ವ್ಯವಸ್ಥೆ ಮಾಡಲಾಗುತ್ತಿದೆ. ಆದರೆ ಜನಕ್ಕೆ ಬೇಕಾದಷ್ಟು ಲಸಿಕೆ ಸಿಗುತ್ತಿಲ್ಲ. ಯಾಕೆಂದರೆ ಅಷ್ಟು ಲಸಿಕೆ ಉತ್ಪಾದನೆ ಆಗುತ್ತಿಲ್ಲ. ಪ್ರಾರಂಭದಲ್ಲಿ ಅಪಸ್ವರಗಳಿದ್ದಿದ್ದರಿಂದ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂದೇಟು ಹಾಕಿದ್ದರು. ಈಗ ಎಲ್ಲರೂ ಬಂದು ತೆಗೆದುಕೊಳ್ಳುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















