ಶಿವಮೊಗ್ಗ ಲೈವ್.ಕಾಂ | SAGARA NEWS | 16 ಜುಲೈ 2021
ಭಾರಿ ಮಳೆಗೆ ಸಾಗರ ತಾಲೂಕಿನಲ್ಲಿ ಮನೆಯ ಗೋಡೆ ಮತ್ತು ಧರೆ ಕುಸಿದ ವರದಿಯಾಗಿದೆ.
![]() |
ತಾಲೂಕಿನ ಖಂಡಿಕಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಹದ ಗ್ರಾಮದಪ್ಪಿ ಭಾರಿ ಮಳೆಗೆ ತೋಟದ ಮೇಲಿನ ಧರೆ ಕುಸಿದಿದೆ.
ಅರೆಹದ ಗ್ರಾಮದ ಸರ್ವೇ ನಂ. 72ರಲ್ಲಿ ಎಂ.ಆರ್.ಸುಬ್ಬರಾವ್ ಎಂಬುವವರಿಗೆ ಸೇರಿದ ಅಡಕೆ ತೋಟದ ಮೇಲ್ಬಾಗದ ಸುಮಾರು 30 ಅಡಿ ಎತ್ತರದ ಧರೆ ಕುಸಿದಿದ್ದು. ಅಡಕೆ ಮರಗಳು ಹಾನಿಯಾಗಿವೆ. ಸುಮಾರು 35 ಅಡಿಯಷ್ಟು ಅಗಲ ಧರೆ ಕುಸಿದ ಪರಿಣಾಮ ಮೇಲ್ಬಾಗದ ಸಂಪರ್ಕ ರಸ್ತೆ ಸಹ ಕಡಿತಗೊಂಡಿದೆ.
ಮನೆ ಗೋಡೆ ಕುಸಿತ
ಸ್ಥಳಕ್ಕೆ ಗ್ರಾಪಂ ಅಧ್ಯಕ್ಷ ಪ್ರೇಮನಾಥ್, ಸದಸ್ಯರಾದ ಎ. ಆರ್.ಮಹಾಬಲೇಶ್ವರ್, ಪಿಡಿಓ ರಮ್ಯಾ, ಗ್ರಾಮಸ್ಥರಾದ ಸುಬ್ಬರಾವ್, ಗಣಪತಿ, ಅಣ್ಣಪ್ಪಭೇಟಿ ನೀಡಿದ್ದರು.
ಸಾಗರ ಗ್ರಾಮಾಂತರದಲ್ಲಿ 2 ಕಡೆ ಮನೆಗಳಿಗೆ ಹಾನಿಯಾಗಿದೆ. ಭೀಮನೇರಿ ಗ್ರಾಮ ಪಂಚಾಯಿತಿಯ ಸೂರನಗದ್ದೆಯಲ್ಲಿ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿದೆ. ಬೆಳ್ಳಣ್ಣೆ ಗ್ರಾಮದ ಗಿಳಿಗಾರು ವಾಸಿ ಸೀತಮ್ಮ ಅವರ ಮನೆ ಬುಧವಾರ ರಾತ್ರಿಯ ಮಳೆಗೆ ಕುಸಿದಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200