ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021
ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ರಾತ್ರಿ ನಿಲ್ಲಿಸಿದ್ದ ಕಾರು ಬೆಳಗಾಗುವುದರಲ್ಲಿ ಕಣ್ಮರೆಯಾಗಿದೆ. ಸರ್ವಿಸ್ ಸೆಂಟರ್ ಒಂದರ ಮುಂದೆ ಕಾರು ನಿಲ್ಲಿಸಿದ್ದ ಮಾಲೀಕ ನಂತರ ಬಂದು ನೋಡಿದಾಗ ಇರಲಿಲ್ಲ.
ಮತ್ತೂರಿನ ಪ್ರಶಾಂತ್ ಎಂಬುವವರಿಗೆ ಸೇರಿದ ಟೊಯೋಟಾ ಇಟಿಯೋಸ್ ಕಾರನ್ನು ಕಳ್ಳರು ಕದ್ದೊಯ್ದಿದ್ದಾರೆ. ಊರುಗಡೂರು ಬಳಿ ಬೈಪಾಸ್ ರಸ್ತೆಯಲ್ಲಿರುವ ಸರ್ವಿಸ್ ಸೆಂಟರ್ ಒಂದರ ಮುಂದೆ ಪ್ರಶಾಂತ್ ಅವರು ಕಾರು ನಿಲ್ಲಿಸಿ ಮನೆಗೆ ತೆರಳಿದ್ದರು.
ಬೆಳಗ್ಗೆ ಬಂದು ಪರಿಶೀಲಿಸಿದಾಗ ಕಾರು ಕಣ್ಮರೆಯಾಗಿತ್ತು. ಕಾರಿನ ಅಂದಾಜು ಮೌಲ್ಯ 4.90 ಲಕ್ಷ ರೂ. ಎಂದು ಪ್ರಶಾಂತ್ ದೂರಿನಲ್ಲಿ ತಿಳಿಸಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






