ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 24 ಫೆಬ್ರವರಿ 2019
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಗಂಭೀರ ಆರೋಪ ಮಾಡಿದ್ದಾರೆ. ಯುಪಿಎ ಸರ್ಕಾರದ ಅವಧಿಯ ಯೋಜನೆಗಳು, ನೀತಿಗಳನ್ನೇ ಮುಂದುವರೆಸಿದ್ದಾರೆ. ದೇಶದ ಭವಿಷ್ಯಕ್ಕೆ ಅಗತ್ಯವಿರುವ ಒಂದೇ ಒಂದು ಯೋಜನೆಯನ್ನೂ ಮೋದಿ ಸರ್ಕಾರ ಆರಂಭಿಸಿಲ್ಲ. ಯಾವುದಾದರೂ ಯೋಜನೆಗಳು, ನೀತಿಗಳನ್ನು ಮೋದಿ ರೂಪಿಸಿದ್ದರೆ ತಿಳಿಸಲಿ ಎಂದು ಸವಾಲು ಹಾಕಿದರು. ಇದೇ ವೇಳೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಬಿಜೆಪಿ ವಿರುದ್ಧ ಖಡಕ್ ಉತ್ತರ ನೀಡಿದ್ದಾರೆ. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ, ನೋಡಿ..
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com

LATEST NEWS
- ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

About The Editor
ನಿತಿನ್ ಆರ್.ಕೈದೊಟ್ಲು











