ಶಿವಮೊಗ್ಗ ಲೈವ್.ಕಾಂ | 24 ಫೆಬ್ರವರಿ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಗಂಭೀರ ಆರೋಪ ಮಾಡಿದ್ದಾರೆ. ಯುಪಿಎ ಸರ್ಕಾರದ ಅವಧಿಯ ಯೋಜನೆಗಳು, ನೀತಿಗಳನ್ನೇ ಮುಂದುವರೆಸಿದ್ದಾರೆ. ದೇಶದ ಭವಿಷ್ಯಕ್ಕೆ ಅಗತ್ಯವಿರುವ ಒಂದೇ ಒಂದು ಯೋಜನೆಯನ್ನೂ ಮೋದಿ ಸರ್ಕಾರ ಆರಂಭಿಸಿಲ್ಲ. ಯಾವುದಾದರೂ ಯೋಜನೆಗಳು, ನೀತಿಗಳನ್ನು ಮೋದಿ ರೂಪಿಸಿದ್ದರೆ ತಿಳಿಸಲಿ ಎಂದು ಸವಾಲು ಹಾಕಿದರು. ಇದೇ ವೇಳೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಬಿಜೆಪಿ ವಿರುದ್ಧ ಖಡಕ್ ಉತ್ತರ ನೀಡಿದ್ದಾರೆ. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ, ನೋಡಿ..
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





