ವಿದ್ಯಾರ್ಥಿನಿ ಮೊಬೈಲ್’ಗೆ ಬಂದ ಒಂದು ಮೆಸೇಜು 65 ಸಾವಿರ ರೂ. ಕಳೆದುಕೊಳ್ಳುವಂತೆ ಮಾಡಿತು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಸೆಪ್ಟೆಂಬರ್ 2021

ಆನ್’ಲೈನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಷೇರು ಸೇರಿದಂತೆ ವಿವಿಧೆಡೆ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಲಾಭ ಗಳಿಸಬಹುದು ಎಂದು ಆಸೆ ಹುಟ್ಟಿಸಲಾಗುತ್ತಿದೆ. ಬಳಿಕ ಅಸಲು ಹಣವನ್ನೂ ಹಿಂತಿರುಗಿಸದೆ ಜನರನ್ನು ವಂಚಿಸುವ ಪ್ರಕರಣಗಳು ನಿತ್ಯ ವರದಿಯಾಗುತ್ತಿವೆ.

ಶಿವಮೊಗ್ಗದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕ ಮಾಡಿ, ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಲಾಗಿದೆ. ಈ ಸಂಬಂಧ ದೂರು ದಾಖಲಾಗಿದ್ದು, ವಂಚಕರ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹೇಗಾಯ್ತು ಈ ವಂಚನೆ?

ವಿದ್ಯಾರ್ಥಿನಿ ಬಳಕೆ ಮಾಡುತ್ತಿದ್ದ ಸಾಮಾಜಿಕ ಜಾಲತಾಣಕ್ಕೆ ವ್ಯಕ್ತಿಯೊಬ್ಬ ಮೆಸೇಜ್ ಮಾಡಿದ್ದಾನೆ. ಟ್ರೇಡಿಂಗ್’ನಲ್ಲಿ ಹಣ ಹೂಡಿಕೆ ಮಾಡಿ ಲಾಭ ಗಳಿಸಬಹುದು ಎಂದು ತಿಳಿಸಿದ್ದಾನೆ. ವಿವಿಧ ಆಮಿಷ ಒಡ್ಡಿದ್ದಾನೆ. ಇದನ್ನು ನಂಬಿದ ವಿದ್ಯಾರ್ಥಿನಿ ತನ್ನ ಬ್ಯಾಂಕ್ ಖಾತೆ ಮೂಲಕ ವಂಚಕ ಸೂಚಿಸಿದ ಯುಪಿಐ ಐಡಿಗೆ ಮೂರು ಭಾರಿ ಹಣ ವರ್ಗಾಯಿಸಿದ್ದಾರೆ.

ADVT JULY NANJAPPA HOSPITAL HOME LAB TESTING

ಒಟ್ಟು 65 ಸಾವಿರ ರೂ. ಹಣ ವರ್ಗಾಯಿಸಿಕೊಂಡ ವಂಚಕ, ಬಳಿಕ ಯಾವುದೆ ಪ್ರತಿಕ್ರಿಯೆ ನೀಡಿಲ್ಲ. ಅನುಮಾನಗೊಂಡ ವಿದ್ಯಾರ್ಥಿನಿ ಸ್ನೇಹಿತರು, ಕುಟುಂಬದವರೊಂದಿಗೆ ತಿಳಿಸಿದ್ದಾರೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚುತ್ತಿದೆ ಅನ್’ಲೈನ್ ವಂಚನೆ

ಹೂಡಿಕೆ, ಬಹುಮಾನದ ನೆಪದಲ್ಲಿ ಜನರನ್ನು ವಂಚಿಸುವ ಜಾಲ ಸಕ್ರಿಯವಾಗಿದೆ. ವಿವಿಧ ತಂತ್ರಜ್ಞಾಜನಗಳನ್ನು ಬಳಕೆ ಮಾಡಿಕೊಂಡು ಜನರನ್ನು ನಯವಾಗಿ ವಂಚಿಸುತ್ತಿದ್ದಾರೆ. ಈ ಬಗ್ಗೆ ಜನರು ಸ್ವಲ್ಪ ಜಾಗೃತರಾದರೆ ಸೈಬರ್ ವಂಚಕರಿಂದ ಪಾರಾಗಬಹುದಾಗಿದೆ.

1632381444428179 2

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 23, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment