ಭಾರತ್ ಬಂದ್ | ಶಿವಮೊಗ್ಗದಲ್ಲ ಬೆಳ್ಳಂಬೆಳಗ್ಗೆ ಬೀದಿಗಿಳಿದ ಕನ್ನಡಪರ ಸಂಘಟನೆಗಳು, ಬಸ್ ತಡೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭಾರತ್ ಬಂದ್’ಗೆ ಬೆಂಬಲ ಘೋಷಿಸಿ ಕನ್ನಡಪರ ಸಂಘಟನೆಗಳು ಬೆಳ್ಳಂಬೆಳಗ್ಗೆ ರಸ್ತೆಗಿಳಿದಿವೆ. ಬಸ್ಸುಗಳ ಸಂಚಾರಕ್ಕೆ ತಡೆಯೊಡ್ಡಿ ಪ್ರತಿಭಟನೆ ನಡೆಸಿವೆ.

ಇದನ್ನೂ ಓದಿ | ಭಾರತ್ ಬಂದ್ | ಶಿವಮೊಗ್ಗ ಸಿಟಿಯಲ್ಲಿ ನೀರಸ, ಬಸ್ಸು, ಆಟೋ, ವಾಹನ ಸಂಚಾರವಿದೆಯಾ?

ನಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣದ ಮುಂದೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಘೋಷಣೆ ಕೂಗುತ್ತ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಸ್ ಸಂಚಾರ ತಡೆಗೆ ಯತ್ನ

ಇನ್ನು, ಕೆಎಸ್ಆರ್’ಟಿಸಿ ಬಸ್ಸುಗಳ ಸಂಚಾರಕ್ಕೆ ತಡೆಯೊಡ್ಡಲು ಕನ್ನಡಪರ ಕಾರ್ಯಕರ್ತರು ಯತ್ನಿಸಿದರು. ಬಸ್ಸುಗಳು ಹೊರಗೆ ಹೋಗುವ ಮಾರ್ಗದಲ್ಲಿ ರಸ್ತೆಗೆ ಕುಳಿತು ಪ್ರತಿಭಟಿಸಿದರು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

NH nephrolody%2Bad %2Bkannada 10

ಉರುಳ ಸೇವೆ ಮಾಡಿದ ಕಾರ್ಯಕರ್ತರು

ಶಿವಮೊಗ್ಗದ ಅಶೋಕ ಸರ್ಕಲ್’ನಲ್ಲಿ ಕನ್ನಡಪರ ಸಂಘಟನೆ ಮುಖಂಡ ವಾಟಾಳ್ ಮಂಜುನಾಥ್ ಅವರು ಉರುಳು ಸೇವೆ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

1632381449326627 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment