ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOLEHONNUR NEWS | 26 ಅಕ್ಟೋಬರ್ 2021
ಮನೆ ಮುಂದಿನ ಗೋದಾಮಿನಲ್ಲಿ ಇಟ್ಟಿದ್ದ ನಾಲ್ಕು ಮೂಟೆ ಅಡಕೆಯನ್ನು ರಾತ್ರೋರಾತ್ರಿ ಕಳವು ಮಾಡಲಾಗಿದೆ. ಸಂಸ್ಕರಿಸಿ ಇಟ್ಟಿದ್ದ ಅಡಕೆಯನ್ನು ಖದೀಮರು ಹೊತ್ತೊಯ್ದಿದ್ದಾರೆ.
ಇದನ್ನೂ ಓದಿ | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಅಡಕೆ ಸಸಿಗಳನ್ನು ಕತ್ತರಿಸಿದ ದುಷ್ಕರ್ಮಿಗಳು
ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹರೀಶ್ ಎಂಬುವವರ ಮನೆ ಮುಂದೆ ಗೋದಾಮಿನಲ್ಲಿ ಅಡಕೆಯನ್ನು ಇಡಲಾಗಿತ್ತು. ಮೂಟೆಯಲ್ಲಿ ಅಡಕೆಯನ್ನು ಕಟ್ಟಿ ಇರಿಸಲಾಗಿತ್ತು.
ಭಾನುವಾರ ರಾತ್ರಿ ಕಳ್ಳರು ಗೋದಾಮಿನೊಳಗೆ ನುಗ್ಗಿ ನಾಲ್ಕು ಮೂಟೆ ಅಡಕೆಯನ್ನು ಕದ್ದೊಯ್ದಿದ್ದಾರೆ.
ನಿಮ್ಮೂರ ಸುದ್ದಿ ಕಳುಹಿಸಲು, ಜಿಲ್ಲೆಯ ಸುದ್ದಿ ಪಡೆಯಲು ವಾಟ್ಸಪ್ ಮಾಡಿ 7411700200

LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















