ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ನವೆಂಬರ್ 2021
ಬೆಂಗಳೂರು – ಶಿವಮೊಗ್ಗ ಐರಾವತ ಬಸ್ಸಿನಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಲ್ಯಾಪ್ ಟಾಪ್’ಗಳಿದ್ದ ಬ್ಯಾಗುಗಳನ್ನು ಕದ್ದು ಪರಾರಿಯಾಗಿದ್ದಾರೆ.
ಡಾ.ಚೇತನ್ ಮತ್ತು ಕಿರಣ್ ವಿಜ್ಞಾನ್ ಎಂಬುವವರು ಐರಾವತ ಬಸ್ಸಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಬಂದಿದ್ದಾರೆ. ರಾತ್ರಿ ಬಸ್ಸು ಹತ್ತಿದಾಗ ತಮ್ಮ ಲ್ಯಾಪ್ ಟಾಪ್ ಬ್ಯಾಗುಗಳನ್ನು ಲಗೇಜ್ ಇಡುವ ಜಾಗದಲ್ಲಿ ಇರಿಸಿ ಮಲಗಿದ್ದಾರೆ.
ಬೆಳಗ್ಗೆ ಶಿವಮೊಗ್ಗದಲ್ಲಿ ಬಸ್ಸು ಇಳಿಯುವಾಗ ಬ್ಯಾಗುಗಳನ್ನು ಹುಡುಕಿದಾಗ ಕಾಣಿಸಲಿಲ್ಲ. ಎಲ್ಲೆಡೆ ಹಡುಕಾಡಿದರೂ ಬ್ಯಾಗುಗಳು ಪತ್ತೆಯಾಗಿಲ್ಲ. ಬ್ಯಾಗಿನಲ್ಲಿ ಎರಡು ಲ್ಯಾಪ್ ಟಾಪ್’ಗಳಿದ್ದವು. ಅಲ್ಲದೆ ಕೆಲವು ದಾಖಲೆಗಳು ಕೂಡ ಇದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






