ಶಿವಮೊಗ್ಗ ಲೈವ್.ಕಾಂ | 2 ಮಾರ್ಚ್ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮೋದಿ ಮತ್ತೊಮ್ಮೆ ಎಂಬ ಧ್ಯೇಯದೊಂದಿಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಶಿವಮೊಗ್ಗದಲ್ಲಿ ವಿಜಯ ಸಂಕಲ್ಪ ಬೈಕ್ ರಾಲಿ ಆಯೋಜಿಸಲಾಗಿತ್ತು. ಶುಭಮಂಗಳ ಕಲ್ಯಾಣ ಮಂಟಪದಿಂದ, ರಾಮಣ್ಣಶ್ರೇಷ್ಠಿ ಪಾರ್ಕ್’ವರೆಗೂ ಬೈಕ್ ರಾಲಿ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಕೆ.ಎಸ್.ಈಶ್ವರಪ್ಪ ಕಾರ್ಯಕರ್ತರೊಂದಿಗೆ ಬೈಕ್ ಚಲಾಯಿಸಿದರು. ಪ್ರಮುಖ ರಸ್ತೆಗಳಲ್ಲಿ ಬೈಕ್ ರಾಲಿ ನಡೆಯಿತು. ಬಳಿಕ, ರಾಮಣ್ಣಶ್ರೇಷ್ಠಿ ಪಾರ್ಕ್’ನಲ್ಲಿ ಬಿಜೆಪಿ ವತಿಯಿಂದ ಸಭೆ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





